ಸಿಎಂ ಕಾರ್ಯಕ್ರಮಕ್ಕೆ ಬಾರದ ಶಾಸಕರಿಗೆ ಸಚಿವ ರೇವಣ್ಣ ಕ್ಲಾಸ್

Oct 2, 2018, 8:27 PM IST

ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಸಿಎಂ ಕಾರ್ಯಕ್ರಮಕ್ಕೆ ಬಾರದ ಬಿಜೆಪಿ ಶಾಸಕ ಪ್ರೀತಂ ಗೌಡ ಅವರನ್ನು ಪ್ರಶ್ನಿಸಿ, ಫೋನ್ ಮಾಡಿ ಆಹ್ವಾನ ಪತ್ರಿಕೆ ಕಳಿಸಿದರೂ ಏಕೆ ಬರಲಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.