ಉತ್ತರ ಕನ್ನಡದಲ್ಲಿ ಭಾರೀ ಮಳೆ : ಯಲ್ಲಾಪುರ-ಅಂಕೋಲ ಸಂಪರ್ಕ ಕಡಿತ

Published : Jul 11, 2019, 10:16 AM IST
ಉತ್ತರ ಕನ್ನಡದಲ್ಲಿ ಭಾರೀ ಮಳೆ : ಯಲ್ಲಾಪುರ-ಅಂಕೋಲ ಸಂಪರ್ಕ ಕಡಿತ

ಸಾರಾಂಶ

ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಉತ್ತರ ಕನ್ನಡದಲ್ಲಿಯೂ ಕೂಡ ವರುಣವ ಅಬ್ಬರ ಜೋರಾಗಿದ್ದು, ಗುಡ್ಡವೊಂದು ಕುಸಿತು ಸಂಚಾರ ಸ್ಥಗಿತವಾಗಿದೆ. 

ಕಾರವಾರ [ಜು.11] :  ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಮಲೆನಾಡು ಕರಾವಳಿ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. 

ಉತ್ತರ ಕನ್ನಡ ಜಿಲ್ಲೆಯಲ್ಲಿ  ಭಾರೀ ಮಳೆ ಸುರಿಯುತ್ತಿದ್ದು, ಮಳೆಯಿಂದ ಯಲ್ಲಾಪುರ ಹಾಗೂ ಅಂಕೋಲ ಮಾರ್ಗಮಧ್ಯೆ ಇರುವ ಗುಡ್ಡ ಕುಸಿದಿದು ಸಂಪರ್ಕ ಕಡಿತವಾಗಿದೆ. 

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಗುಡ್ಡ ಕುಸಿತವಾಗಿದೆ. ವಾಹನವೊಂದರ ಮೇಲೆ ಮಣ್ಣು ಕುಸಿದಿದ್ದು, ಅಂಕೋಲಾ - ಯಲ್ಲಾ ಪುರ ನಡುವೆ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. 

ಸ್ಥಳಕ್ಕೆ  ಅಂಕೋಲಾ ಮತ್ತು ಯಲ್ಲಾಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. 

PREV
click me!

Recommended Stories

ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!
ಡಿ.16ರಂದು ಮಂಡ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ, ಜಿಲ್ಲಾಡಳಿತದಿಂದ ಭರದ ಸಿದ್ದತೆ, ಕಟ್ಟುನಿಟ್ಟಿನ ಭದ್ರತೆ