ಒಂದೇ ಕಡೆ ನಿರಂತರ ಮಳೆಯಿಂದಾಗಿ ಧರೆ ಕುಸಿತ

Published : Aug 24, 2019, 10:28 AM IST
ಒಂದೇ ಕಡೆ ನಿರಂತರ ಮಳೆಯಿಂದಾಗಿ ಧರೆ ಕುಸಿತ

ಸಾರಾಂಶ

ಒಂದೇ ಪ್ರದೇಶದಲ್ಲಿ ನಿರಂತರವಾಗಿ ಸುರಿಯುವ ಮಳೆಯಿಂದಾಗಿ ಭೂ ಕುಸಿತ ಸಂಭವಿಸುತ್ತವೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. 

ಚಿಕ್ಕಮಗಳೂರು[ಆ.24] : ಒಂದು ಪ್ರದೇಶದಲ್ಲಿ ನಿರಂತರವಾಗಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದರೆ ಈ ರೀತಿಯ ಅನಾಹುತವಾಗುತ್ತದೆ.

ಕಳೆದ ವರ್ಷದಿಂದ ಕೇರಳದಲ್ಲಿ ಇದೇ ಕಾರಣಕ್ಕೆ ಧರೆ ಕುಸಿತ ಉಂಟಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ಮೇಲ್ನೋಟಕ್ಕೆ ಇದೇ ಕಾರಣ ಕಂಡುಬರುತ್ತಿದೆ.

ಚಿಕ್ಕಮಗಳೂರು ಮೂಡಿಗೆರೆ ತಾಲೂಕುಗಳಲ್ಲಿ ಕಳೆದ 3 ದಿನಗಳಿಂದ ಅಧ್ಯಯನ ನಡೆಸುತ್ತಿರುವ ಭಾರತೀಯ ಸರ್ವೇಕ್ಷಣಾ ಇಲಾಖೆ ವಿಜ್ಞಾನಿಗಳ ತಂಡದ ಸದಸ್ಯ ದಯಾನಂದ್‌ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಹಲವೆಡೆ ಅನಾಹುತಗಳಾಗಿದ್ದವು. 

PREV
click me!

Recommended Stories

Bengaluru Love tragedy: ಪ್ರೇಯಸಿ ಭವಾನಿ ಕೊಲೆಗೈದ ಪ್ರೇಮಿ ಚಂದು; ಸುಳಿವು ಬಿಚ್ಚಿಟ್ಟ ಇನ್‌ಸ್ಟಾಗ್ರಾಂ ಸ್ಟೋರಿ!
Dharwad Love Jihad Case: ಲವ್ ಜಿಹಾದ್‌ಗೆ ಹೆದರಿ ಬಾಲಕಿ ಸಾವು; ಪ್ರತಿಭಟನೆ ಮಾಡಿದ ಬಜರಂಗದಳ ನಾಯಕನ ಮೇಲೆ ಕೇಸ್!