ಕಸಾಯಿಖಾನೆಗೆ ಸಾಗಿಸುತ್ತಿದ್ದ ಪುಟ್ಟ ಹಸು ಕರುಗಳ ರಕ್ಷಣೆ

Suvarna News   | Asianet News
Published : Jan 30, 2020, 03:47 PM ISTUpdated : Jan 30, 2020, 03:57 PM IST
ಕಸಾಯಿಖಾನೆಗೆ ಸಾಗಿಸುತ್ತಿದ್ದ ಪುಟ್ಟ ಹಸು ಕರುಗಳ ರಕ್ಷಣೆ

ಸಾರಾಂಶ

ಹಿಂದೂ ಸಂಘಟನೆಗಳು ಹಾಗೂ ಭಜರಂಗದಳದ ಕಾರ್ಯಕರ್ತರು ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುಗಳನ್ನು ರಕ್ಷಿಸಿದ್ದಾರೆ. 

ಚಿತ್ರದುರ್ಗ (ಜ.30): ಕಸಾಯಿಖಾನೆಗೆ ಸಾಗಿಸುತ್ತಿದ್ದ 20 ಕ್ಕೂ ಹೆಚ್ಚು ಜಾನುವಾರುಗಳನ್ನು ಭಜರಂಗದಳ ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ. 

ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಕೃೀ ಮಾರುಕಟ್ಟೆ ಬಳಿಯಲ್ಲಿ ಲಾರಿಯಲ್ಲಿ ಕಸಾಯಿಖಾನೆಗೆ ಸಾಗಿಸುವಾಗ 19 ಕರುಗಳು ಹಾಗೂ 2 ಹಸುಗಳನ್ನು ರಕ್ಷಣೆ ಮಾಡಲಾಗಿದೆ. 

ಕಸಾಯಿ ಖಾನೆಗೆ ಸಾಗಿಸುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿ ಲಾರಿಯನ್ನು ತಡೆದು ಎಲ್ಲಾ ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. 

ಗರ್ಭಧರಿಸಿದ್ರು ಬಿಡದೇ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದವ ಅರೆಸ್ಟ್..

ಬಳಿಕ ಈ ಬಗ್ಗೆ ಹೊಸದುರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಸು ಕರುಗಳನ್ನು ವಶಕ್ಕೆ ಪಡೆದಿದ್ದಾರೆ. 

PREV
click me!

Recommended Stories

ಕೈ ಅಭ್ಯರ್ಥಿಗಳ ಸೋಲಿಗೆ ಆ ಪಕ್ಷದ ನಾಯಕರೇ ಮುಂದು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಲೇವಡಿ
28ರ ಜಿಮ್ ಟ್ರೈನರ್‌ಗೆ 42ರ ಮಹಿಳೆ ಜೊತೆ ಸಂಬಂಧ? ಯುವಕನ ಸಾವಿನ ಹಿಂದೆ ಆಂಟಿ ಕರಿನೆರಳು