ಕರ್ಫ್ಯೂ ತಂದ ಸಂಕಷ್ಟ: ಗೃಹ ರಕ್ಷಕ ದಳದ ಸಿಬ್ಬಂದಿಯಿಂದ ಕೋತಿಗೆ ಹಣ್ಣು

Kannadaprabha News   | Asianet News
Published : May 10, 2021, 10:47 AM IST
ಕರ್ಫ್ಯೂ ತಂದ ಸಂಕಷ್ಟ: ಗೃಹ ರಕ್ಷಕ ದಳದ ಸಿಬ್ಬಂದಿಯಿಂದ ಕೋತಿಗೆ ಹಣ್ಣು

ಸಾರಾಂಶ

* ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿರುವ ಹಂಪಿ * ಕೋತಿಗಳಿಗೆ ಹಣ್ಣು-ಹಂಪಲ ನೀಡುವ ಮೂಲಕ ಮಾನವೀಯತೆ ಮೆರೆದ ಗೃಹ ರಕ್ಷಕ ದಳದ ಸಿಬ್ಬಂದಿ * ಹಂಪಿಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ   

ಹೊಸಪೇಟೆ(ಮೇ.10): ಹಂಪಿಗೆ ಕೊರೋನಾ ಹಿನ್ನಲೆಯಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದರಿಂದ ಗೃಹ ರಕ್ಷಕ ದಳದ ಸಿಬ್ಬಂದಿ ಹಸಿದ ಕೋತಿಗಳಿಗೆ ಹಣ್ಣು-ಹಂಪಲ ನೀಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.

ರಾಜ್ಯದಲ್ಲಿ ಜನತಾ ಕರ್ಫ್ಯೂ ಜಾರಿಯಾದ ಕಳೆದ ಎರಡು ವಾರದಿಂದ ಕೋತಿಗಳಿಗೆ ಹಣ್ಣು, ಬಿಸ್ಕತ್ತು ಹಾಗೂ ಇತರೆ ತಿಂಡಿ-ತಿನಿಸುಗಳನ್ನು ನೀಡಿದ್ದಾರೆ. 

ನಿಲ್ಲದ ಕೊರೋನಾ ಕಾಟ: ಪ್ರವಾಸಿಗರಿಲ್ಲದೇ ಹಂಪಿ ಭಣಭಣ..!

ಜತೆಗೆ ವಿರೂಪಾಕ್ಷೇಶ್ವರ ದೇವಾಲಯದ ಪಕ್ಕದಲ್ಲಿ ಹರಿಯುವ ತುಂಗಭದ್ರಾ ಜಲಾಶಯದ ಮೀನುಗಳಿಗೆ ಮಂಡಕ್ಕಿ, ಶೇಂಗಾ ಹಾಕಿದರು. ಪಿ. ಭಾಷಾಸಾಬ್‌, ಹೆಚ್‌. ಸಿದ್ದಪ್ಪ, ಬಿ. ಗಂಗಾಧರ, ದಾದ್‌ಫೀರ್‌, ಶ್ರೀಶೈಲ ಹಲಸಂಗಿ ಈ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.
 

PREV
click me!

Recommended Stories

ತುಮಕೂರಿನ ಟೆಕ್ಕಿಯಿಂದ ಬೆಂಗಳೂರಲ್ಲಿ ಮದುವೆ ದಂಧೆ, ಮೂರನೇ ವಿವಾಹಕ್ಕೆ ರೆಡಿಯಾದವ ಗರ್ಭಿಣಿ ಪತ್ನಿಗೆ ಸಿಕ್ಕಿಬಿದ್ದ!
ವಿಜಯಪುರ: 10 ದಿನಗಳ ಪೆರೋಲ್ ರಜೆ ಪಡೆದು ಪರಾರಿಯಾಗಿದ್ದ ಆರೋಪಿ, 21 ವರ್ಷಗಳ ಬಳಿಕ ಸೆರೆ