ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!

ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!

Published : Apr 04, 2026, 01:52 PM IST

ಹುಬ್ಬಳ್ಳಿಯಲ್ಲಿ ಜಿಮ್ ಓನರ್ ಸಮೀರ್ ಎಂಬಾತ ಹಿಂದೂ ಯುವತಿಯನ್ನು ಪ್ರೀತಿಯ ನಾಟಕವಾಡಿ ಮೋಸಗೊಳಿಸಿದ್ದಾನೆ. ಆಕೆಗೆ ಮತ್ತು ಬರುವ ಔಷಧಿ ನೀಡಿ, ದೌರ್ಜನ್ಯ ಎಸಗಿ, ಅದನ್ನು ಚಿತ್ರೀಕರಿಸಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದನು. ಈ ವಿಷಯ ತಿಳಿದ ಹಿಂದೂ ಸಂಘಟನೆಗಳು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಚೋಟ ಮುಂಬೈ ಹುಬ್ಬಳ್ಳಿಯಲ್ಲಿ ಏನಾದ್ರೂ ಸುದ್ದಿಯಾಗುತ್ತೆ.. ಅದರಲ್ಲೂ ಕೋಮು ಸಂಘರ್ಷದ ವಿಷಯ ಬಂದ್ರೆ ಹೊತ್ತಿ ಉರಿಯೋದಕ್ಕೆ ಶುರುವಾಗಿಬಿಡುತ್ತೆ.. ಇವತ್ತು ಇದೇ ಹುಬ್ಬಳ್ಳಿ ಒಂದು ಲವ್​ ಜಿಹಾದ್​​ ಕೇಸ್​​​ನಲ್ಲಿ ಮತ್ತೆ ಸುದ್ದಿಯಾಗಿದೆ.. ಜಿಮ್​ಗೆ ಬಂದ ಹಿಂದೂ ಯುವತಿಯನ್ನ ಟಾರ್ಗೆಟ್​​ ಮಾಡಿಕೊಂಡ ಜಿಮ್​​​ ಓನರ್​​​ ಒಬ್ಬ ಆಕೆಯನ್ನ ಪ್ರೀತಿಯಂಬ ಖೆಡ್ಡಾಗೆ ಬೀಳಿಸಿಕೊಂಡು ನಂತರ ಆಕೆಯನ್ನ ಬ್ಲ್ಯಾಕ್​ಮೇಲ್​​​ ಮಾಡೋದಕ್ಕೆ ಹೊರಟಿದ್ದಾನೆ.. ಆದ್ರೆ ಇವತ್ತು ಹಿಂದೂ ಸಂಘಟನೆಗಳು ಅವನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.. ಆದ್ರೆ ಇಷ್ಟಕ್ಕೆ ಎಲ್ಲಾ ಮುಗಿಯಲಿಲ್ಲ.. ಇಲ್ಲಿಂದಲೇ ಒಂದು ಹೈಡ್ರಾಮಾ ಶುರುವಾಗಿದ್ದು.. ಅಷ್ಟಕ್ಕೂ ಆ ಜಿಮ್​​​ ಓನರ್​​ ಯಾರು..? ಅವನಿಂದ ಮೋಸ ಹೋದ ಹುಡುಗಿ ಯಾರು..? ಹುಬ್ಬಳ್ಳಿ ಇವತ್ತು ಹೊತ್ತಿ ಉರಿದ್ದಿದ್ದೇಕೆ ಅನ್ನೋದನ್ನ ತಿಳಿದುಕೊಳ್ಳೋದೇ ಇವತ್ತಿನ ಎಫ್​​.ಐ.ಆರ್.. 

ಆಕೆ ತನ್ನ ಪಾಡಿಗೆ ಕಾಲೇಜು.. ಮನೆ ಅಂತ ಇದ್ದವಳು.. ಮೂರು ವರ್ಷದ ಹಿಂದೆ ಜಿಮ್​ಗೆ ಸೇರಬೇಕು ಅನ್ನೋ ಯೋಚನೆ ಮಾಡ್ತಾಳೆ.. ಆಗ ಈ ಸಮೀರ್​ನ ಅಕ್ಕ ತೈಸಿಮ್​​ನ ಪರಿಚಯವಾಗುತ್ತೆ.. ಅಕ್ಕ ಸಮೀರ್​​ನನ್ನ ಪರಿಚಯ ಮಾಡಿಸುತ್ತಾಳೆ.. ಇಬ್ಬರೂ ನಂತರ ಸ್ನೇಹಿತರಾಗ್ತಾರೆ.. ಸಮೀರ್​ ಆಕೆಯ ಜೊತೆ ಪ್ರೀತಿಯ ನಾಟಕವಾಡ್ತಾನೆ.. ನಂತರ ಒಂದು ದಿನ ಮನೆಗೆ ಕರೆಸಿಕೊಂಡು ಮತ್ತು ಬರೋ ಔಷಧಿ ಕೊಟ್ಟು ಮಾಡಬಾರದನ್ನ ಮಾಡಿಬಿಡ್ತಾನೆ.. ಅಷ್ಟೇ ಅಲ್ಲ ಅದನ್ನ ಚಿತ್ರಿಸಿಕೊಳ್ತಾನೆ ಕೂಡ.. ಆದ್ರೆ ಇದೆಲ್ಲಾ ಆಗಿ ಸ್ವಲ್ಪ ದಿನಕ್ಕೇ ಆ ನೀಚ ಖುಷಿಗೆ ಬ್ಲ್ಯಾಕ್​​​ಮೇಲ್​ ಮಾಡೋದಕ್ಕೆ ಶುರು ಮಾಡ್ತಾನೆ.. ಆತನಿಂದ ಆ ಹೆಣ್ಣುಮಗಳು ನರಕ ನೋಡ್ತಾಳೆ.. ಈ ವಿಷ್ಯಾ ಅದೇಗೋ ಹಿಂದೂ ಸಂಘಟನೆಯವರಿಗೆ ಗೊತ್ತಾಗಿ ಸೀದಾ ಸಮೀರ್​ ಮನೆಯ ಬಳಿ ಹೋಗ್ತಾರೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more