ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!

ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!

Published : Apr 04, 2026, 01:52 PM IST

ಹುಬ್ಬಳ್ಳಿಯಲ್ಲಿ ಜಿಮ್ ಓನರ್ ಸಮೀರ್ ಎಂಬಾತ ಹಿಂದೂ ಯುವತಿಯನ್ನು ಪ್ರೀತಿಯ ನಾಟಕವಾಡಿ ಮೋಸಗೊಳಿಸಿದ್ದಾನೆ. ಆಕೆಗೆ ಮತ್ತು ಬರುವ ಔಷಧಿ ನೀಡಿ, ದೌರ್ಜನ್ಯ ಎಸಗಿ, ಅದನ್ನು ಚಿತ್ರೀಕರಿಸಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದನು. ಈ ವಿಷಯ ತಿಳಿದ ಹಿಂದೂ ಸಂಘಟನೆಗಳು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಚೋಟ ಮುಂಬೈ ಹುಬ್ಬಳ್ಳಿಯಲ್ಲಿ ಏನಾದ್ರೂ ಸುದ್ದಿಯಾಗುತ್ತೆ.. ಅದರಲ್ಲೂ ಕೋಮು ಸಂಘರ್ಷದ ವಿಷಯ ಬಂದ್ರೆ ಹೊತ್ತಿ ಉರಿಯೋದಕ್ಕೆ ಶುರುವಾಗಿಬಿಡುತ್ತೆ.. ಇವತ್ತು ಇದೇ ಹುಬ್ಬಳ್ಳಿ ಒಂದು ಲವ್​ ಜಿಹಾದ್​​ ಕೇಸ್​​​ನಲ್ಲಿ ಮತ್ತೆ ಸುದ್ದಿಯಾಗಿದೆ.. ಜಿಮ್​ಗೆ ಬಂದ ಹಿಂದೂ ಯುವತಿಯನ್ನ ಟಾರ್ಗೆಟ್​​ ಮಾಡಿಕೊಂಡ ಜಿಮ್​​​ ಓನರ್​​​ ಒಬ್ಬ ಆಕೆಯನ್ನ ಪ್ರೀತಿಯಂಬ ಖೆಡ್ಡಾಗೆ ಬೀಳಿಸಿಕೊಂಡು ನಂತರ ಆಕೆಯನ್ನ ಬ್ಲ್ಯಾಕ್​ಮೇಲ್​​​ ಮಾಡೋದಕ್ಕೆ ಹೊರಟಿದ್ದಾನೆ.. ಆದ್ರೆ ಇವತ್ತು ಹಿಂದೂ ಸಂಘಟನೆಗಳು ಅವನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.. ಆದ್ರೆ ಇಷ್ಟಕ್ಕೆ ಎಲ್ಲಾ ಮುಗಿಯಲಿಲ್ಲ.. ಇಲ್ಲಿಂದಲೇ ಒಂದು ಹೈಡ್ರಾಮಾ ಶುರುವಾಗಿದ್ದು.. ಅಷ್ಟಕ್ಕೂ ಆ ಜಿಮ್​​​ ಓನರ್​​ ಯಾರು..? ಅವನಿಂದ ಮೋಸ ಹೋದ ಹುಡುಗಿ ಯಾರು..? ಹುಬ್ಬಳ್ಳಿ ಇವತ್ತು ಹೊತ್ತಿ ಉರಿದ್ದಿದ್ದೇಕೆ ಅನ್ನೋದನ್ನ ತಿಳಿದುಕೊಳ್ಳೋದೇ ಇವತ್ತಿನ ಎಫ್​​.ಐ.ಆರ್.. 

ಆಕೆ ತನ್ನ ಪಾಡಿಗೆ ಕಾಲೇಜು.. ಮನೆ ಅಂತ ಇದ್ದವಳು.. ಮೂರು ವರ್ಷದ ಹಿಂದೆ ಜಿಮ್​ಗೆ ಸೇರಬೇಕು ಅನ್ನೋ ಯೋಚನೆ ಮಾಡ್ತಾಳೆ.. ಆಗ ಈ ಸಮೀರ್​ನ ಅಕ್ಕ ತೈಸಿಮ್​​ನ ಪರಿಚಯವಾಗುತ್ತೆ.. ಅಕ್ಕ ಸಮೀರ್​​ನನ್ನ ಪರಿಚಯ ಮಾಡಿಸುತ್ತಾಳೆ.. ಇಬ್ಬರೂ ನಂತರ ಸ್ನೇಹಿತರಾಗ್ತಾರೆ.. ಸಮೀರ್​ ಆಕೆಯ ಜೊತೆ ಪ್ರೀತಿಯ ನಾಟಕವಾಡ್ತಾನೆ.. ನಂತರ ಒಂದು ದಿನ ಮನೆಗೆ ಕರೆಸಿಕೊಂಡು ಮತ್ತು ಬರೋ ಔಷಧಿ ಕೊಟ್ಟು ಮಾಡಬಾರದನ್ನ ಮಾಡಿಬಿಡ್ತಾನೆ.. ಅಷ್ಟೇ ಅಲ್ಲ ಅದನ್ನ ಚಿತ್ರಿಸಿಕೊಳ್ತಾನೆ ಕೂಡ.. ಆದ್ರೆ ಇದೆಲ್ಲಾ ಆಗಿ ಸ್ವಲ್ಪ ದಿನಕ್ಕೇ ಆ ನೀಚ ಖುಷಿಗೆ ಬ್ಲ್ಯಾಕ್​​​ಮೇಲ್​ ಮಾಡೋದಕ್ಕೆ ಶುರು ಮಾಡ್ತಾನೆ.. ಆತನಿಂದ ಆ ಹೆಣ್ಣುಮಗಳು ನರಕ ನೋಡ್ತಾಳೆ.. ಈ ವಿಷ್ಯಾ ಅದೇಗೋ ಹಿಂದೂ ಸಂಘಟನೆಯವರಿಗೆ ಗೊತ್ತಾಗಿ ಸೀದಾ ಸಮೀರ್​ ಮನೆಯ ಬಳಿ ಹೋಗ್ತಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more