ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!

ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!

Published : Apr 04, 2026, 01:52 PM IST

ಹುಬ್ಬಳ್ಳಿಯಲ್ಲಿ ಜಿಮ್ ಓನರ್ ಸಮೀರ್ ಎಂಬಾತ ಹಿಂದೂ ಯುವತಿಯನ್ನು ಪ್ರೀತಿಯ ನಾಟಕವಾಡಿ ಮೋಸಗೊಳಿಸಿದ್ದಾನೆ. ಆಕೆಗೆ ಮತ್ತು ಬರುವ ಔಷಧಿ ನೀಡಿ, ದೌರ್ಜನ್ಯ ಎಸಗಿ, ಅದನ್ನು ಚಿತ್ರೀಕರಿಸಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದನು. ಈ ವಿಷಯ ತಿಳಿದ ಹಿಂದೂ ಸಂಘಟನೆಗಳು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಚೋಟ ಮುಂಬೈ ಹುಬ್ಬಳ್ಳಿಯಲ್ಲಿ ಏನಾದ್ರೂ ಸುದ್ದಿಯಾಗುತ್ತೆ.. ಅದರಲ್ಲೂ ಕೋಮು ಸಂಘರ್ಷದ ವಿಷಯ ಬಂದ್ರೆ ಹೊತ್ತಿ ಉರಿಯೋದಕ್ಕೆ ಶುರುವಾಗಿಬಿಡುತ್ತೆ.. ಇವತ್ತು ಇದೇ ಹುಬ್ಬಳ್ಳಿ ಒಂದು ಲವ್​ ಜಿಹಾದ್​​ ಕೇಸ್​​​ನಲ್ಲಿ ಮತ್ತೆ ಸುದ್ದಿಯಾಗಿದೆ.. ಜಿಮ್​ಗೆ ಬಂದ ಹಿಂದೂ ಯುವತಿಯನ್ನ ಟಾರ್ಗೆಟ್​​ ಮಾಡಿಕೊಂಡ ಜಿಮ್​​​ ಓನರ್​​​ ಒಬ್ಬ ಆಕೆಯನ್ನ ಪ್ರೀತಿಯಂಬ ಖೆಡ್ಡಾಗೆ ಬೀಳಿಸಿಕೊಂಡು ನಂತರ ಆಕೆಯನ್ನ ಬ್ಲ್ಯಾಕ್​ಮೇಲ್​​​ ಮಾಡೋದಕ್ಕೆ ಹೊರಟಿದ್ದಾನೆ.. ಆದ್ರೆ ಇವತ್ತು ಹಿಂದೂ ಸಂಘಟನೆಗಳು ಅವನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.. ಆದ್ರೆ ಇಷ್ಟಕ್ಕೆ ಎಲ್ಲಾ ಮುಗಿಯಲಿಲ್ಲ.. ಇಲ್ಲಿಂದಲೇ ಒಂದು ಹೈಡ್ರಾಮಾ ಶುರುವಾಗಿದ್ದು.. ಅಷ್ಟಕ್ಕೂ ಆ ಜಿಮ್​​​ ಓನರ್​​ ಯಾರು..? ಅವನಿಂದ ಮೋಸ ಹೋದ ಹುಡುಗಿ ಯಾರು..? ಹುಬ್ಬಳ್ಳಿ ಇವತ್ತು ಹೊತ್ತಿ ಉರಿದ್ದಿದ್ದೇಕೆ ಅನ್ನೋದನ್ನ ತಿಳಿದುಕೊಳ್ಳೋದೇ ಇವತ್ತಿನ ಎಫ್​​.ಐ.ಆರ್.. 

ಆಕೆ ತನ್ನ ಪಾಡಿಗೆ ಕಾಲೇಜು.. ಮನೆ ಅಂತ ಇದ್ದವಳು.. ಮೂರು ವರ್ಷದ ಹಿಂದೆ ಜಿಮ್​ಗೆ ಸೇರಬೇಕು ಅನ್ನೋ ಯೋಚನೆ ಮಾಡ್ತಾಳೆ.. ಆಗ ಈ ಸಮೀರ್​ನ ಅಕ್ಕ ತೈಸಿಮ್​​ನ ಪರಿಚಯವಾಗುತ್ತೆ.. ಅಕ್ಕ ಸಮೀರ್​​ನನ್ನ ಪರಿಚಯ ಮಾಡಿಸುತ್ತಾಳೆ.. ಇಬ್ಬರೂ ನಂತರ ಸ್ನೇಹಿತರಾಗ್ತಾರೆ.. ಸಮೀರ್​ ಆಕೆಯ ಜೊತೆ ಪ್ರೀತಿಯ ನಾಟಕವಾಡ್ತಾನೆ.. ನಂತರ ಒಂದು ದಿನ ಮನೆಗೆ ಕರೆಸಿಕೊಂಡು ಮತ್ತು ಬರೋ ಔಷಧಿ ಕೊಟ್ಟು ಮಾಡಬಾರದನ್ನ ಮಾಡಿಬಿಡ್ತಾನೆ.. ಅಷ್ಟೇ ಅಲ್ಲ ಅದನ್ನ ಚಿತ್ರಿಸಿಕೊಳ್ತಾನೆ ಕೂಡ.. ಆದ್ರೆ ಇದೆಲ್ಲಾ ಆಗಿ ಸ್ವಲ್ಪ ದಿನಕ್ಕೇ ಆ ನೀಚ ಖುಷಿಗೆ ಬ್ಲ್ಯಾಕ್​​​ಮೇಲ್​ ಮಾಡೋದಕ್ಕೆ ಶುರು ಮಾಡ್ತಾನೆ.. ಆತನಿಂದ ಆ ಹೆಣ್ಣುಮಗಳು ನರಕ ನೋಡ್ತಾಳೆ.. ಈ ವಿಷ್ಯಾ ಅದೇಗೋ ಹಿಂದೂ ಸಂಘಟನೆಯವರಿಗೆ ಗೊತ್ತಾಗಿ ಸೀದಾ ಸಮೀರ್​ ಮನೆಯ ಬಳಿ ಹೋಗ್ತಾರೆ.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more