ರಾಜೀನಾಮೆ ಎಚ್ಚರಿಕೆ ನೀಡಿದ ರಾಜ್ಯ ಬಿಜೆಪಿ ಶಾಸಕ

Published : Sep 23, 2019, 10:20 AM IST
ರಾಜೀನಾಮೆ ಎಚ್ಚರಿಕೆ ನೀಡಿದ ರಾಜ್ಯ ಬಿಜೆಪಿ ಶಾಸಕ

ಸಾರಾಂಶ

ರಾಜ್ಯದ ಬಿಜೆಪಿ ರಾಜೀನಾಮೆ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಕಾರಣವೇನು ?

ಚಿತ್ರದುರ್ಗ [ಸೆ.23]: ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಮಾಡುವುದಿಲ್ಲ. ಮೀಸಲಾತಿ ಪಡೆಯುತ್ತಿರುವವರು ಯಾರೂ ಆತಂಕಕ್ಕೆ ಒಳಗಾಗುವುದು ಬೇಡ. 

ಒಂದು ವೇಳೆ ಪರಿಶಿಷ್ಟಜಾತಿ, ಪರಿಶಿಷ್ಟವರ್ಗಕ್ಕೆ ಯಾವುದೇ ತೊಂದರೆಯಾದರೂ ಮೊದಲು ರಾಜೀನಾಮೆ ನೀಡಿ ನ್ಯಾಯದ ಪರ ಹೋರಾಡುತ್ತೇನೆ ಎಂದು ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಹೇಳಿದ್ದಾರೆ. 

ಸೀಬಾರ ಸಮೀಪದ ಬಂಜಾರ ಗುರುಪೀಠದಲ್ಲಿ ಭಾನುವಾರ ರಾಜ್ಯಮಟ್ಟದ ಬಂಜಾರ ಯುವ ಚಿಂತನಾ ಸಭೆ,ನಿವೃತ್ತ ಯೋಧರಿಗೆ ಗೌರವ ಸಮರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾವಣೆ ಮಾಡಲು ಎಂದು ಕೆಲವರ ಅಪಪ್ರಚಾರಕ್ಕೆ ಯಾರೂ ಕಿವಿಗೊಡಬೇಡಿ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಪರಿಶಿಷ್ಟಜಾತಿ, ಪರಿಶಿಷ್ಟವರ್ಗಕ್ಕೆ ಯಾವುದೇ ತೊಂದರೆಯಾದರೂ ಮೊದಲು ರಾಜೀನಾಮೆ ನೀಡಿ ನ್ಯಾಯದ ಪರ ಹೋರಾಡುತ್ತೇನೆ ಎಂದು ಹೇಳಿದರು.

PREV
click me!

Recommended Stories

ಭ್ರಷ್ಟ ಅಧಿಕಾರಿಗೆ ಬಿಗ್ ಶಾಕ್; 4 ವರ್ಷ ಜೈಲು ಶಿಕ್ಷೆ, 51 ಲಕ್ಷಕ್ಕೂ ಅಧಿಕ ಅಕ್ರಮ ಆಸ್ತಿ ಮುಟ್ಟುಗೋಲು!
Discover Koppal: ವಿಶ್ವದ ಗಮನ ಸೆಳೆಯಲಿದೆ ಹಿರೇಬೆಣಕಲ್: ಡಿಸ್ಕವರ್ ಕೊಪ್ಪಳಕ್ಕೆ ಡಿಸಿ ವಿದ್ಯುಕ್ತ ಚಾಲನೆ