ಬೆಂಗಳೂರಿನ ಒಂದು ವಿದ್ಯುತ್ ಚಿತಾಗಾರ ಸ್ಥಗಿತ

Published : Aug 21, 2019, 08:31 AM IST
ಬೆಂಗಳೂರಿನ ಒಂದು ವಿದ್ಯುತ್ ಚಿತಾಗಾರ ಸ್ಥಗಿತ

ಸಾರಾಂಶ

ಬೆಂಗಳೂರಿನ ಒಂದು ವಿದ್ಯುತ್ ಚಿತಾಗಾರ ಸ್ಥಗಿತ ಮಾಡಲಾಗಿದೆ. ಕೆಲ ದಿನಗಳ ಕಾಲ ಚಿತಾಗಾರ ಸ್ಥಗಿತಗೊಳ್ಳಲಿದೆ. 

ಬೆಂಗಳೂರು [ಆ.21]: ನಗರದ ಮೈಸೂರು ರಸ್ತೆ ಜಗಜೀವನ್‌ರಾಮ್‌ ನಗರದಲ್ಲಿ ಇರುವ ಬಿಬಿಎಂಪಿಯ ವಿದ್ಯುತ್‌ ಚಿತಾಗಾರವನ್ನು ಮೇಲ್ದರ್ಜೆಗೇರಿಸುವ ಉದ್ದೇಶದಿಂದ ನಾಲ್ಕು ತಿಂಗಳು ಸ್ಥಗಿತಗೊಳಿಸಲಾಗುತ್ತಿದೆ. 

ಚಿತಾಗಾರದ ಕಾಮಗಾರಿಗೆ 120 ದಿನ ಅವಶ್ಯಕತೆ ಇದೆ. ಹಾಗಾಗಿ, ಚಿತಾಗಾರದ ವ್ಯಾಪ್ತಿಯಲ್ಲಿರುವ ಸಾರ್ವಜನಿಕರು ಸಹಕರಿಸಬೇಕೆಂದು ಬಿಬಿಎಂಪಿಯ ಪಶ್ಚಿಮ ವಲಯದ ಕಾರ್ಯಪಾಲ ಎಂಜಿನಿಯರ್‌ ಮನವಿ ಮಾಡಿದ್ದಾರೆ.

ಮೇಲ್ದರ್ಜೆಗೆ ಏರಿಸಿದ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಳಿಸಿ ಶೀಘ್ರವೇ ಆರಂಭವಾಗಲಿದೆ ಎಂದು ಹೇಳಿದ್ದಾರೆ. 

PREV
click me!

Recommended Stories

Jagadish Shettar: ಬೆಳಗಾವಿ, ಕಳಸಾ-ಬಂಡೂರಿ, ರೈಲ್ವೆ ಯೋಜನೆಗಳ ಬಗ್ಗೆ ಸಂಸದ ಶೆಟ್ಟರ್ ನೀಡಿದ ಭರವಸೆ ಏನು?
Hulikal Ghat Landslide: ಹುಲಿಕಲ್ ಘಾಟ್‌ನಲ್ಲಿ ವಾಹನಗಳ ಸಂಚಾರ ಆರಂಭ; ತೀರ್ಥಹಳ್ಳಿ-ಕುಂದಾಪುರ ಸಂಪರ್ಕ ಪುನಾರಂಭ!