ಬಿಜೆಪಿ ಸೇರುವ ಸೂಚನೆ ಕೊಟ್ಟ ಅನರ್ಹ JDS ಶಾಸಕ

Published : Aug 29, 2019, 01:39 PM IST
ಬಿಜೆಪಿ ಸೇರುವ ಸೂಚನೆ ಕೊಟ್ಟ ಅನರ್ಹ JDS ಶಾಸಕ

ಸಾರಾಂಶ

ಜೆಡಿಎಸ್ ಅನರ್ಹ ಶಾಸಕರೋರ್ವರು ಮುಖ್ಯಮಂತ್ರಿ ಭೇಟಿ ಮಾಡಿದ್ದು, ಈ ಮೂಲಕ ಬಿಜೆಪಿ ಸೇರುವ ಸೂಚನೆ ನೀಡಿದ್ದಾರೆ. 

ಮಂಡ್ಯ (ಆ.29): KRS ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಾಗೀನ ಅರ್ಪಣೆಗೆ ಆಗಮಿಸಿದ್ದು, ಈ ವೇಳೆ  ಅನರ್ಹ ಶಾಸಕರೋರ್ವರು ಸಿಎಂ ಭೇಟಿಗೆ ಆಗಮಿಸಿದ್ದಾರೆ. 

ಕೆ.ಆರ್.ಪೇಟೆ ಅನರ್ಹ ಶಾಸಕ ನಾರಾಯಣಗೌಡ   KRSಗೆ ಬಂದು ಸಿಎಂ ಯಡಿಯೂರಪ್ಪ ಅವರ ಬಾಗೀನ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅನರ್ಹ ಶಾಸಕ ನಾರಾಯಣ ಗೌಡ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನವಿಲ್ಲದಿದ್ದರೂ ಕೂಡ ಆಗಮಿಸಿದ್ದು, ಈ ಮೂಲಕ ಬಿಜೆಪಿ ಸೇರುವ ಸೂಚನೆ ನೀಡಿದ್ದಾರೆ. 

ಮಂಡ್ಯದ ತಮ್ಮ ಕ್ಷೇತ್ರವಾದ ಕೆ.ಆರ್.ಪೇಟೆಯ ಬಿಜೆಪಿ ಮುಖಂಡರ ಜೊತೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

PREV
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!