ಏಕಾಏಕಿ ಕುಸಿದು ಬಿದ್ದ ಪ್ರೊ.ಕೆ.ಎಸ್.ಭಗವಾನ್‌ ಆಸ್ಪತ್ರೆಗೆ ದಾಖಲು

By Web DeskFirst Published May 17, 2019, 7:39 PM IST
Highlights

ಹಿರಿಯ ಸಾಹಿತಿ ಪ್ರೊ.ಕೆ.ಎಸ್.ಭಗವಾನ್‌ಗೆ ಅನಾರೋಗ್ಯ|ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಲು| ವಾಕಿಂಗ್ ಮಾಡುವ ವೇಳೆ ಕುಸಿದು ಬಿದ್ದಿರುವ ಪ್ರೊ.ಕೆ.ಎಸ್.ಭಗವಾನ್| 

ಮೈಸೂರು, [ಮೇ.17]: ಹಿರಿಯ ಸಾಹಿತಿ ಪ್ರೊ.ಕೆ.ಎಸ್.ಭಗವಾನ್‌  ಅವರು ವಾಕಿಂಗ್ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು [ಶುಕ್ರವಾರ] ಸಂಜೆ ವಾಕಿಂಗ್ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಭಗವಾನ್‌ರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಲಘು ಹೃದಯಾಘತದಿಂದಾಗಿ ಕುಸಿದು ಬಿದ್ದಿದ್ದು, ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.

click me!