LIVE NOW
Published : Dec 14, 2025, 06:37 AM ISTUpdated : Dec 14, 2025, 02:53 PM IST

Karnataka News Live: ಮಗಳ ಸುರಕ್ಷತೆಗಾಗಿ ಅಮ್ಮನೇ ಅಪ್ಪನಾದ - ಗಂಡನ ಸಾವಿನ ನಂತರ ಗಂಡಿನಂತೆ ವೇಷ ಧರಿಸಿ ಬದುಕಿದ ತಾಯಿ

ಸಾರಾಂಶ

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪರ ಅವರ ಆಪ್ತ ಶಾಸಕರು ಬ್ಯಾಟಿಂಗ್‌ ಮುಂದುವರಿಸಿದ್ದಾರೆ. ಜನವರಿ 6ರಂದು ಡಿ.ಕೆ.ಶಿವಕುಮಾರ್‌ಗೆ ಸಿಎಂ ಪಟ್ಟಾಭಿಷೇಕವಾಗುವ ವಿಶ್ವಾಸವಿದೆ ಎಂದು ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ ಪುನರುಚ್ಚರಿಸಿದರೆ, ಡಿಕೆಶಿ ಸದ್ಯದಲ್ಲೇ ಸಿಎಂ ಸ್ಥಾನ ಅಲಂಕರಿಸಲಿದ್ದಾರೆ ಎಂದು ಮದ್ದೂರು ಶಾಸಕ ಕೆ.ಎಂ.ಉದಯ್ ಭವಿಷ್ಯ ನುಡಿದಿದ್ದಾರೆ. ಇನ್ನೊಂದೆಡೆ ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗಾ, ಡಿಕೆಶಿಯವರು ನಮ್ಮ ಆರಾಧ್ಯದೈವ ಎಂಬುದರಲ್ಲಿ ಎರಡು ಮಾತಿಲ್ಲ. ಜನವರಿ 6 ಅಥವಾ 9ಕ್ಕೆ ಅವರು ಪ್ರಮಾಣವಚನ ಸ್ವೀಕರಿಸಿದರೆ, ಸಂಭ್ರಮ ಪಡುವುದರಲ್ಲಿ ನಾನೇ ಮೊದಲಿಗ ಎಂದಿದ್ದಾರೆ.

Pechiammal of Tamil Nadu

02:53 PM (IST) Dec 14

ಮಗಳ ಸುರಕ್ಷತೆಗಾಗಿ ಅಮ್ಮನೇ ಅಪ್ಪನಾದ - ಗಂಡನ ಸಾವಿನ ನಂತರ ಗಂಡಿನಂತೆ ವೇಷ ಧರಿಸಿ ಬದುಕಿದ ತಾಯಿ

ವಿಧವೆ ತಾಯಿ ಅಥವಾ ಒಂಟಿಯಾಗಿ ಮಹಿಳೆಯೊಬ್ಬಳು ಮಕ್ಕಳನ್ನು ಅದರಲ್ಲೂ ಹೆಣ್ಣು ಮಗುವನ್ನು ಸಾಕುವುದು ಸುಲಭದ ಕೆಲಸವಲ್ಲ. ಹೆಣ್ಣೊಬ್ಬಳು ಒಂಟಿಯಾಗಿದ್ದಾಳೆ ಎಂದರೆ ಸಹಾಯದ ನೆಪದಲ್ಲಿ ಹತ್ತಿರ ಬರಲು ಬಯಸುವವರು ಸಾವಿರಾರು ಜನ ಹೀಗಿರುವಾಗ ವಿಧವೆ ತಾಯೊಬ್ಬಳು ಮಗಳ ರಕ್ಷಣೆಗಾಗಿ ವೇಷವನ್ನೇ ಬದಲಿಸಿ ಬದುಕಿದ್ದಾಳೆ.

Read Full Story

02:39 PM (IST) Dec 14

ನಾನು ಹೋಗ್ತಿದೀನಿ, ಇಲ್ಲಿಗೆ ಮತ್ತೆ ಬರೋಕಾಗಲ್ಲ-Bigg Boss ಶೋನಿಂದ ರಕ್ಷಿತಾ ಶೆಟ್ಟಿ, ಧ್ರುವಂತ್‌ ಔಟ್!; ಅಧಿಕೃತ

Bigg Boss Kannada Season 12 Elimination: ಈ ವಾರ ಡಬಲ್‌ ಎಲಿಮಿನೇಶನ್‌ ಇದೆ. ಈ ವಾರ ಒಬ್ಬರಲ್ಲ, ಇಬ್ಬರು ಮನೆಯಿಂದ ಹೊರಗಡೆ ಹೋಗ್ತಾರೆ ಎಂದು ಕಿಚ್ಚ ಸುದೀಪ್‌ ಅವರು ಘೋಷಣೆ ಮಾಡಿದ್ದಾರೆ. ಸಂಡೇ ವಿಥ್‌ ಸುದೀಪ್‌ ಎಪಿಸೋಡ್‌ನಲ್ಲಿ ಡಬಲ್‌ ಎಲಿಮಿನೇಶನ್‌ ಆಗಿದೆ ಎನ್ನಲಾಗಿದೆ.

Read Full Story

02:17 PM (IST) Dec 14

ದೇವರು ಒಂದು ಕೇಳಿದ್ರೆ, ಎರಡು ಕೊಟ್ಟು ಆಶೀರ್ವದಿಸಿದ - Ramachari Serial ನಟಿ ಐಶ್ವರ್ಯಾ ಮನೆಯಲ್ಲಿ ಡಬಲ್‌ ಸಂಭ್ರಮ

ಕನ್ನಡ ಕಿರುತೆರೆ ನಟಿ ಐಶ್ವರ್ಯಾ ಸಾಲೀಮಠ ಕೂಡ ಮಗುವಿನ ನಿರೀಕ್ಷೆಯಲ್ಲಿರುವ ವಿಷಯವನ್ನು ತಿಳಿಸಿದ್ದರು. ಈಗ ಇವರ ಖುಷಿ ಡಬಲ್‌ ಆಗಿದೆ. ಈ ವಿಷಯವನ್ನು ಅವರೇ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅನೇಕರು ಶುಭಾಶಯವನ್ನು ತಿಳಿಸಿದ್ದಾರೆ. ಹಾಗಾದರೆ ಏನದು?

Read Full Story

01:51 PM (IST) Dec 14

ಪ್ರತಿಭಾವಂತ ವಿದ್ಯಾರ್ಥಿನಿ ಪ್ರಿಯಾಂಕಾ ಇನ್ನಿಲ್ಲ; ಹೊಟ್ಟೆನೋವು ತಾಳಲಾರದೇ ಆತ್ಮ*ಹತ್ಯೆ!

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಹೊಸ ಹಂಪಾಪುರ ಗ್ರಾಮದಲ್ಲಿ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಪ್ರಿಯಾಂಕ ತೀವ್ರ ಹೊಟ್ಟೆನೋವು ತಾಳಲಾರದೆ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾಳೆ. ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲು.

Read Full Story

01:51 PM (IST) Dec 14

ಹೊಸ ವರ್ಷ 2026ಕ್ಕೆ ಕೆಲವೇ ದಿನ, 2025ರಲ್ಲಿ ದೇಶಮಟ್ಟದಲ್ಲಿ ಸುದ್ದಿಯಾದ ಬೆಂಗಳೂರಿನ ಅಪರಾಧ ಲೋಕದ ಕರಾಳ ಅಧ್ಯಾಯಗಳಿವು!

2025ನೇ ವರ್ಷದಲ್ಲಿ ಬೆಂಗಳೂರು ಹಲವು ಗಂಭೀರ ಅಪರಾಧ ಪ್ರಕರಣಗಳಿಗೆ ಸಾಕ್ಷಿಯಾಯಿತು. ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ, ರೇಣುಕಾಸ್ವಾಮಿ ಹತ್ಯೆ ಪ್ರಕರಣ, ಸಚಿವರ ಹನಿಟ್ರ್ಯಾಪ್ ಯತ್ನದಂತಹ ಘಟನೆಗಳು ರಾಜ್ಯವನ್ನೇ ಬೆಚ್ಚಿಬೀಳಿಸಿ, ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದವು.

Read Full Story

01:21 PM (IST) Dec 14

ಬೇಡವೆಂದರೂ ತವರುಮನೆಗೆ ಕರೆದುಕೊಂಡು ಹೋದ ಪತ್ನಿ ಕುಟುಂಬದ 6 ಜನರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಗಂಡ!

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ, ಗಂಡನ ಕಿರುಕುಳದಿಂದ ತವರು ಮನೆಗೆ ತೆರಳಿದ್ದ ಪತ್ನಿ ಹಾಗೂ ಆಕೆಯ ಕುಟುಂಬದ ಆರು ಮಂದಿಯ ಮೇಲೆ ಪತಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾನೆ. ಡಿಸೆಂಬರ್ 10 ರಂದು ನಡೆದ ಈ ಘಟನೆಯಲ್ಲಿ ಗಾಯಗೊಂಡವರ ಸ್ಥಿತಿ ಗಂಭೀರವಾಗಿದೆ.

Read Full Story

01:04 PM (IST) Dec 14

ಏನಿಲ್ಲ, ಏನಿಲ್ಲ... ಎನ್ನುತ್ತಲೇ ಹೀಗೆ ಮಾಡಿದ Bigg Boss ಐಶ್ವರ್ಯ ಸಿಂಧೋಗಿ- ರಜತ್​ ಶಾಸ್ತ್ರಿ ಜೋಡಿ

ಬಿಗ್ ಬಾಸ್ ಕನ್ನಡ ಸೀಸನ್ 11ರ ನಂತರವೂ ತಮ್ಮ ಸ್ನೇಹವನ್ನು ಮುಂದುವರೆಸಿರುವ ಐಶ್ವರ್ಯ ಸಿಂಧೋಗಿ ಮತ್ತು ಶಿಶಿರ್ ಶಾಸ್ತ್ರಿ ಅವರ ಮದುವೆಯ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಮದುವೆಯ ಬಗ್ಗೆ ಸ್ಪಷ್ಟನೆ ನೀಡದ ಈ ಜೋಡಿ, ಈಗ ಮತ್ತೊಮ್ಮೆ ಸುದ್ದಿಯಲ್ಲಿದೆ. 

Read Full Story

12:57 PM (IST) Dec 14

ಕ್ರಿಸ್‌ಮಸ್‌ನಿಂದ ಹೊಸ ವರ್ಷದ ಟ್ರಿಪ್‌ಗೆ ಪ್ಲ್ಯಾನ್ ಮಾಡ್ತಿದ್ದೀರಾ? ಗೋವಾ Vs ಗೋಕರ್ಣ ಯಾವುದು ಬೆಸ್ಟ್?

ನಿಮ್ಮ ಮನಸ್ಸು ಪಾರ್ಟಿ, ಮೋಜು ಮತ್ತು ಹಬ್ಬದ ವೈಬ್ ಬಯಸಿದರೆ ಗೋವಾ ಆಯ್ಕೆ ಮಾಡಿ. ಒಂದು ವೇಳೆ ಶಾಂತಿ, ನೆಮ್ಮದಿ ಮತ್ತು ನಿಧಾನಗತಿಯ ಜೀವನ ಬೇಕೆಂದರೆ ಗೋಕರ್ಣ ನಿಮಗೆ ಪರ್ಫೆಕ್ಟ್. ಡಿಸೆಂಬರ್‌ನಲ್ಲಿ ನಿಮ್ಮ ಮೂಡ್ ಮತ್ತು ಟ್ರಾವೆಲ್ ಸ್ಟೈಲ್‌ಗೆ ಹೊಂದುವ ಸ್ಥಳವೇ ಸರಿಯಾದ ಆಯ್ಕೆ.

Read Full Story

12:44 PM (IST) Dec 14

ರಾಜ್ಯದಲ್ಲಿ ವಿಪರೀತ ಚಳಿ ಹಲವು ದಿನ ಮುಂದುವರಿಕೆ, ಬೀದರ್‌ನಲ್ಲಿ ದಾಖಲೆಯ ತಾಪಮಾನ ಕುಸಿತ! 17 ಜಿಲ್ಲೆಗಳಿಗೆ ಎಚ್ಚರಿಕೆ

ಕರ್ನಾಟಕದಲ್ಲಿ ತಾಪಮಾನ ತೀವ್ರವಾಗಿ ಕುಸಿದಿದ್ದು, ಬೀದರ್‌ನಲ್ಲಿ 7.4 ಡಿಗ್ರಿ ಸೆಲ್ಸಿಯಸ್‌ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ. ಈ ತೀವ್ರ ಚಳಿಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹವಾಮಾನ ಇಲಾಖೆಯು ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಿಗೆ ಶೀತ ಅಲೆಯ ಮುನ್ಸೂಚನೆ ನೀಡಿದೆ.
Read Full Story

12:38 PM (IST) Dec 14

ಎಲ್ಲರಿಗೂ Bigg Boss ಗೆಲ್ಲೋ ಚಿಂತೆಯಾದ್ರೆ, ರಕ್ಷಿತಾ ಶೆಟ್ಟಿಗೆ ಇನ್ನೇನೋ ಕನಸು - ಆಸೆ ಕೇಳಿದ್ರೆ ಹೀಗೇ ಹೇಳೋದಾ ಪುಟ್ಟಿ?

ಯುಟ್ಯೂಬ್​ನಲ್ಲಿ ಮೀನಿನ ವಿಡಿಯೋಗಳಿಂದ ಖ್ಯಾತಿ ಗಳಿಸಿ ಬಿಗ್​ಬಾಸ್​ ಮನೆ ಪ್ರವೇಶಿಸಿರುವ ರಕ್ಷಿತಾ ಶೆಟ್ಟಿ, ಇದೀಗ ಪ್ರಬಲ ಸ್ಪರ್ಧಿಯಾಗಿ ಹೊರಹೊಮ್ಮಿದ್ದಾರೆ. ಮನೆಯಲ್ಲಿ ಎಲ್ಲರೂ ಗೆಲುವಿನ ಬಗ್ಗೆ ಚಿಂತಿಸುತ್ತಿದ್ದರೆ, ರಕ್ಷಿತಾ ಮಾತ್ರ ತಮಗೆ ಬೇರೆಯ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

Read Full Story

12:28 PM (IST) Dec 14

ಮಾಜಿ ಪ್ರೇಯಸಿ ಬರ್ತಿದ್ದಂತೆ ನವ ವಧು-ವರರು ಎಸ್ಕೇಪ್; ನಾನು ಇವನನ್ನೇ ಮದುವೆಯಾಗಬೇಕು ಎಂದು ರಂಪಾಟ!

ಚಿಕ್ಕಮಗಳೂರಿನಲ್ಲಿ, 10 ವರ್ಷಗಳಿಂದ ಪ್ರೀತಿಸಿ ಮೋಸ ಮಾಡಿದ ಯುವಕನ ಮದುವೆಯನ್ನು ಯುವತಿಯೊಬ್ಬಳು ಮಂಟಪಕ್ಕೆ ನುಗ್ಗಿ ರಂಪಾಟ ಮಾಡಿ ನಿಲ್ಲಿಸಿದ್ದಾಳೆ. ಆಕೆಯ ಹೈಡ್ರಾಮಾದಿಂದಾಗಿ ಮದುವೆ ಕಾರ್ಯಕ್ರಮವನ್ನು ಮೊಟಕುಗೊಳಿಸಿ, ಕುಟುಂಬಸ್ಥರು ಮಂಟಪವನ್ನು ಖಾಲಿ ಮಾಡಿದ್ದಾರೆ.

Read Full Story

12:23 PM (IST) Dec 14

ಭಾರತದಲ್ಲಿ ಲಭ್ಯವಿರುವ ತೂಕ ಇಳಿಸುವ ಔಷಧಿಗಳು ಯಾವುವು? ಇದರ ಬೆಲೆ ಎಷ್ಟು, ಯಾರೆಲ್ಲಾ ಬಳಸಬಹುದು?

ಭಾರತದಲ್ಲಿ ಡಿಸೆಂಬರ್ 12 ರಂದು ಓಝೆಂಪಿಕ್ (Ozempic) ನಂತಹ ತೂಕ ಇಳಿಸುವ ಔಷಧಿಗಳು ಬೊಜ್ಜು ಕಡಿಮೆ ಮಾಡಲು ಹೊಸ ಭರವಸೆಯನ್ನು ಮೂಡಿಸಿವೆ. ಓಝೆಂಪಿಕ್ ಎಂದರೇನು, ಅದರ ಡೋಸೇಜ್ ಮತ್ತು ಬೆಲೆ, ಹಾಗೂ 2026 ರಲ್ಲಿ ಭಾರತದಲ್ಲಿ ಲಭ್ಯವಿರುವ ಇತರ ತೂಕ ಇಳಿಸುವ ಔಷಧಿಗಳ ಬಗ್ಗೆ ತಿಳಿಯಿರಿ.

Read Full Story

11:53 AM (IST) Dec 14

ಇನ್ಮುಂದೆ ಗಂಡ-ಹೆಂಡತಿ ಮಧ್ಯೆ ಜಗಳವೇ ಇರಲ್ಲ.. ಇಲ್ಲಿದೆ ಅನ್ಯೋನ್ಯತೆ ಹೆಚ್ಚಿಸುವ ರಹಸ್ಯ ಪರಿಹಾರ!

ಮದುವೆ ಜೀವನದಲ್ಲಿ ಜಗಳಗಳಿಂದ ದೂರವಾದ ದಂಪತಿ ಮತ್ತೆ ಒಂದಾಗಲು ಇದೊಂದು ಸುಲಭ ಆಧ್ಯಾತ್ಮಿಕ ಪರಿಹಾರ. ಮಂಗಳವಾರದಂದು ಮಾಡುವ ಈ ಪರಿಹಾರವು ಇಬ್ಬರ ನಡುವೆ ಪ್ರೀತಿ ಮತ್ತು ಅನ್ಯೋನ್ಯತೆಯನ್ನು ಹೆಚ್ಚಿಸುತ್ತದೆ ಎಂದು ನಂಬಲಾಗಿದೆ.

Read Full Story

11:50 AM (IST) Dec 14

BBK 12 - ಸೋರುತ್ತಿರುವ ಸ್ವಂತ ಮನೆ, ಉಡುಪಿಯಲ್ಲಿರೋ ಅಜ್ಜಿಯ ಬಾಡಿಗೆ ಮನೆಗೆ ಹಣ ಕಟ್ಟುತ್ತಿರೋ ರಕ್ಷಿತಾ ಶೆಟ್ಟಿ

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ವೀಕ್ಷಕರ ಮನಸ್ಸು ಗೆದ್ದಿರುವ ರಕ್ಷಿತಾ ಶೆಟ್ಟಿ ಅವರ ತಂದೆ-ತಾಯಿ ಮುಂಬೈನಲ್ಲಿದ್ದರೆ, ಅಜ್ಜಿ ಉಡುಪಿಯಲ್ಲಿ ಇರುತ್ತಾರೆ. ರಕ್ಷಿತಾ ಶೆಟ್ಟಿ ಅವರ ಆಟದ ಬಗ್ಗೆ ಅಜ್ಜಿ ಅವನಿಯಾನ ಎನ್ನುವ ಯುಟ್ಯೂಬ್‌ ಚಾನೆಲ್‌ ಜೊತೆ ಮಾತನಾಡಿದ್ದಾರೆ.

Read Full Story

11:16 AM (IST) Dec 14

Bigg Boss‌ Kannada 12 - ಈ ವಾರ ಇಬ್ಬರು ಘಟಾನುಘಟಿಗಳೇ ಔಟ್? ಕಂಗಾಲಾದ ಸ್ಪರ್ಧಿಗಳು; ಅಲ್ಲೇ ಇದೆ ಟ್ವಿಸ್ಟ್

Bigg Boss Kannada Season 12: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಇಂದು ಎಲಿಮಿನೇಶನ್‌ ನಡೆಯಬೇಕು. ಆದರೆ ಇಲ್ಲೊಂದು ಟ್ವಿಸ್ಟ್‌ ಕಾದಿದೆ. ಈ ಬಾರಿ Expect The Unexpected ಎಂಬ ಥೀಮ್‌ ಇದ್ದು, ಯಾವಾಗ ಏನೂ ಬೇಕಿದ್ರೂ ಆಗಬಹುದು. ಹಾಗಾದರೆ ಈ ವಾರ ಏನಾಗಬಹುದು?

Read Full Story

11:09 AM (IST) Dec 14

ಕೆರಿಯರ್ ಪೂರ್ತಿ ಅಂತಹ ಸಿನಿಮಾ ಮಾಡಿ ಈಗ ನೀತಿ ಪಾಠ ಹೇಳಿದ ಆ ನಟಿ - ಧುರಂಧರ್ ಬಗ್ಗೆ ಪರೋಕ್ಷ ಟೀಕೆಯಾ?

ರಾಧಿಕಾ ಆಪ್ಟೆ ಇತ್ತೀಚೆಗೆ ಸಿನಿಮಾಗಳಲ್ಲಿನ ಹಿಂಸೆಯ ಬಗ್ಗೆ ಆಸಕ್ತಿದಾಯಕ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಅವರ ಕಾಮೆಂಟ್‌ಗಳು ವೈರಲ್ ಆಗುತ್ತಿವೆ. ಆದರೆ, ನೆಟಿಜನ್‌ಗಳು ರಾಧಿಕಾ ಅವರನ್ನೇ ಟೀಕಿಸಿ ಟ್ರೋಲ್ ಮಾಡುತ್ತಿದ್ದಾರೆ.

Read Full Story

10:48 AM (IST) Dec 14

ಫಸ್ಟ್‌ ಹೆಂಡ್ತಿ ಮಗಳಿಗೆ 23 ವರ್ಷ; ಗರ್ಲ್‌ಫ್ರೆಂಡ್‌ಗೆ 2 ಮಕ್ಕಳಾದ್ಮೇಲೆ ಮದುವೆಯಾಗಲು ರೆಡಿಯಾದ 53 ವರ್ಷದ ನಟ

ಬಾಲಿವುಡ್ ನಟ ಅರ್ಜುನ್‌ ರಾಮ್‌ಪಾಲ್‌ ಅವರ ಮೊದಲ ಮದುವೆಯಲ್ಲಿ ಇಬ್ಬರು ಮಕ್ಕಳು ಜನಿಸಿದ್ದಾರೆ. ಗರ್ಲ್‌ಫ್ರೆಂಡ್‌ಗೆ ಇಬ್ಬರು ಗಂಡು ಮಕ್ಕಳಾದ ಮೇಲೆ ನಿಶ್ಚಿತಾರ್ಥ ಮಾಡಿಕೊಳ್ಳಲು ರೆಡಿಯಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

 

Read Full Story

10:38 AM (IST) Dec 14

ಬಾಲಯ್ಯ ಅಭಿಮಾನಿಗಳಿಗೆ ಗುಡ್ ನ್ಯೂಸ್.. ಅಖಂಡ 2 OTT ರಿಲೀಸ್ ಡೇಟ್ ಫಿಕ್ಸ್? ಸಿನಿಮಾ ಯಾವಾಗ, ಎಲ್ಲಿ ನೋಡಬಹುದು?

ಹಲವು ಸಮಸ್ಯೆಗಳನ್ನು ಮೀರಿ ಬಾಲಯ್ಯರ ಬ್ಲಾಸ್ಟಿಂಗ್ ಸಿನಿಮಾ ಅಖಂಡ 2 ಚಿತ್ರಮಂದಿರಗಳಲ್ಲಿ ಸದ್ದು ಮಾಡುತ್ತಿದೆ. ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಹಾಗಾದ್ರೆ ಈ ಚಿತ್ರದ OTT ರಿಲೀಸ್ ಯಾವಾಗ? ಎಲ್ಲಿ?

Read Full Story

10:18 AM (IST) Dec 14

ಟಿವಿ ಪತ್ರಿಕೋದ್ಯಮದಲ್ಲಿ ಮೇಲುಗೈ.. ‘ಏಷ್ಯಾನೆಟ್ ಸುವರ್ಣ ನ್ಯೂಸ್‌’ಗೆ 8 ಎನ್ಬಾ ಪ್ರಶಸ್ತಿ

ಟಿವಿ ಸುದ್ದಿ ಮಾಧ್ಯಮದಲ್ಲಿನ ಅತ್ಯುತ್ತಮ ಸಾಧನೆಗಾಗಿ ನೀಡಲಾಗುವ 2024ರ ಪ್ರತಿಷ್ಠಿತ ಎನ್ಬಾ ಪ್ರಶಸ್ತಿ ಘೋಷಣೆಯಾಗಿದ್ದು, ‘ಏಷ್ಯಾನೆಟ್ ಸುವರ್ಣ ನ್ಯೂಸ್‌’ 8 ಪ್ರಶಸ್ತಿಗಳನ್ನು ಪಡೆದುಕೊಂಡಿದೆ.

Read Full Story

10:01 AM (IST) Dec 14

ಬ್ಯೂಟಿ ಸೀಕ್ರೆಟ್.. ಇಲ್ಲಿದೆ ಭಾರತೀಯ ಮಹಿಳೆಯರ ಮೇಕಪ್ ಕ್ರಾಂತಿ ಶುರುವಾದ ಕತೆ!

ಮಕ್ಕಳನ್ನು ದೊಡ್ಡ ದೊಡ್ಡ ಹುದ್ದೆಗೆ ಮುಟ್ಟಿಸುವ ಆಸೆಯೊಂದಿಗೆ ಇಂಗ್ಲಿಷ್‌ ಕಾನ್ವೆಂಟುಗಳಿಗೆ ಫೀಜು ಕಟ್ಟುವಷ್ಟು ಶಕ್ತಿ ಇತ್ತು. ಆ ಕುಟುಂಬದ ಹೆಣ್ಣುಮಕ್ಕಳು ಮುಖಕ್ಕೆ ಪೌಡರ್‌, ಲಿಪ್‌ಸ್ಟಿಕ್‌, ಕ್ರೀಮು ಎಂದೆಲ್ಲಾ ಹಣ ಖರ್ಚು ಮಾಡುತ್ತಿದ್ದರು.

Read Full Story

09:49 AM (IST) Dec 14

ವಿಮಾನದಲ್ಲೇ CPR ನೀಡಿ ಅಮೆರಿಕ ಯುವತಿಯ ಪ್ರಾಣ ಉಳಿಸಿದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್

ಖಾನಾಪುರದ ಮಾಜಿ ಶಾಸಕಿ ಹಾಗೂ ಗೋವಾದ ಎಐಸಿಸಿ ಕಾರ್ಯದರ್ಶಿ ಡಾ.ಅಂಜಲಿ ನಿಂಬಾಳ್ಕರ್ ಅವರು ತತ್‌ಕ್ಷಣ ವೈದ್ಯಕೀಯ ನೆರವು ನೀಡುವ ಮೂಲಕ ಅಮೆರಿಕದ ಯುವತಿಯೊಬ್ಬಳ ಪ್ರಾಣ ಉಳಿಸಿದ ಮಾನವೀಯ ಘಟನೆ ನಡೆದಿದೆ.

Read Full Story

08:46 AM (IST) Dec 14

ಆಳಂದ ಮತಚೋರಿ ಆರೋಪ ರಾಜಕೀಯ ಪ್ರೇರಿತ - ಎಸ್‌ಐಟಿ ಕ್ರಮದ ವಿರುದ್ಧ ಸುಭಾಷ್ ಗುತ್ತೇದಾರ್ ಕಿಡಿ

ಮತ ಪತ್ರಗಳನ್ನು ತಿದ್ದಿದ ಆರೋಪದ ಮೇಲೆ ಆರೋಪ ಪಟ್ಟಿಯಲ್ಲಿ ತಮ್ಮ ಹಾಗೂ ಪುತ್ರ ಹರ್ಷಾನಂದ ಗುತ್ತೇದಾರ್ ಹೆಸರು ಸೇರ್ಪಡೆ ಮಾಡಿರುವ ಎಸ್.ಐ‌.ಟಿ ಕ್ರಮ ರಾಜಕೀಯ ಪ್ರೇರಿತ ಎಂದು ಆಳಂದ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಹೇಳಿದ್ದಾರೆ.

Read Full Story

08:42 AM (IST) Dec 14

BBK 12 - ಕಿಚ್ಚ ಸುದೀಪ್‌ ಮುಂದೆ ರಜತ್‌ಗೆ ಸವಾಲಿಗೆ ಸವಾಲು ಹಾಕಿದ ಗಿಲ್ಲಿ ನಟ; ಎದ್ದು ನಿಂತು ಚಪ್ಪಾಳೆ ತಟ್ಟಿದ ಅಶ್ವಿನಿ

BBK 12: ಬಿಗ್‌ ಬಾಸ್‌ ಕನ್ನಡ 12 ಶೋನಲ್ಲಿ ಅತಿಥಿಯಾಗಿ ಬಂದಿದ್ದ ಸೀಸನ್‌ 11 ಸ್ಪರ್ಧಿ ರಜತ್‌, ಗಿಲ್ಲಿ ನಟನನ್ನು ಟಾರ್ಗೆಟ್‌ ಮಾಡಿದ್ದರು. ಹೊರಗಡೆ ಗಿಲ್ಲಿ ಇಷ್ಟ ಆಗುತ್ತಿದ್ದ, ಈಗ ಇರಿಟೇಟ್‌ ಅನಿಸಿದ ಎಂದು ಅವರು ಹೇಳಿದ್ದರು. ವೈಲ್ಡ್‌ಕಾರ್ಡ್‌ ಸ್ಪರ್ಧಿ ಎಂದು ಘೋಷಣೆಯಾದ ಬಳಿಕ ರಜತ್‌ ಬದಲಾದರು.

Read Full Story

08:20 AM (IST) Dec 14

BBK 12 - ತಾನು ಏನೆಂದು ಮತ್ತೆ ಸಾಬೀತುಪಡಿಸಿದ ರಾಶಿಕಾ ಶೆಟ್ಟಿ; ನಗಬೇಕೋ? ಅಳಬೇಕೋ? ಎಂದು ತಲೆಗೆಡಿಸಿಕೊಂಡ ವೀಕ್ಷಕರು

Bigg Boss Kannada Season 12 Episode: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಸೂರಜ್‌ ಹಾಗೂ ರಾಶಿಕಾ ಶೆಟ್ಟಿ ನಡುವೆ ದೊಡ್ಡ ಜಗಳವೇ ಆಗಿದೆ. ಇನ್ನು ಮುಖ ನೋಡಲ್ಲ, ಮಾತಾಡಲ್ಲ ಎಂದು ಹೇಳಿದ್ದ ರಾಶಿಕಾ ಶೆಟ್ಟಿ ಅವರು ಮತ್ತೆ ಸೂರಜ್‌ ಜೊತೆ ಆರಾಮಾಗಿ ಮಾತನಾಡಿದ್ದಾರೆ.

 

Read Full Story

07:50 AM (IST) Dec 14

ದರ್ಶನ್‌ ರಾತ್ರಿ 12 ಗಂಟೆಗೆ ಫೋನ್‌ ಮಾಡಿ ಮಾತಾಡಿದ್ರು - ಕ್ಯಾಮರಾ ಮುಂದೆ ಬಂದ್ರು Vijayalakshmi Darshan

Actor Darshan Thoogudeepa News: ನಟ ದರ್ಶನ್‌ ತೂಗುದೀಪ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಅಂದಹಾಗೆ ಇವರ ‘ದಿ ಡೆವಿಲ್’‌ ಸಿನಿಮಾ ರಿಲೀಸ್‌ ಆಗಿದೆ. ಈ ಕುರಿತಂತೆ ವಿಜಯಲಕ್ಷ್ಮೀ ಅವರು ಮೊದಲ ಬಾರಿಗೆ ಕ್ಯಾಮರಾ ಮುಂದೆ ಬಂದು ಮಾತನಾಡಿದ್ದಾರೆ. 

Read Full Story

More Trending News