ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?

ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?

Published : May 07, 2026, 02:47 PM IST
ಪೊಲೀಸ್ ಸಬ್ ಇನ್ಸ್​​ಪೆಕ್ಟರ್ ಒಬ್ಬರು, ತಮ್ಮ ಜೊತೆ ಕೆಲಸ ಮಾಡುತ್ತಿದ್ದ ಲೇಡಿ ಕಾನ್ಸ್​​ಟೇಬಲ್ ಪ್ರೀತಿಯ ಹೆಸರಲ್ಲಿ ಮೋಸ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಆಕೆ ಬೇರೊಬ್ಬರೊಂದಿಗೆ ಮದುವೆಯಾಗುತ್ತಿದ್ದು, ಅದನ್ನು ನಿಲ್ಲಿಸುವಂತೆ ಕೋರಿ ಪಿಎಸ್ಐ ಮತ್ತೊಂದು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಆತ ಪೊಲೀಸ್​​ ಸಬ್​ ಇನ್ಸ್​​ಪೆಕ್ಟರ್​​.. ಕಷ್ಟಪಟ್ಟು ಓದಿ ಆ ಹುದ್ದೆಗೇರಿದ್ರು.. ಕ್ರೈಂ ಆಗಲಿ.. ಮೋಸವಾಗಲಿ.. ಕಳ್ಳತನವಾಗಲಿ.. ಆ ಭಾಗದ ಜನ ಈತನ ಬಳಿಯೇ ಬರ್ತಿದ್ರು.. ಪ್ರತೀ ನಿತ್ಯ ಹತ್ತಾರು ಮಂದಿಯ ಕಷ್ಟ ಆಲಿಸುತ್ತಿದ್ದ ಇದೇ ಪೊಲೀಸಪ್ಪ ಇವತ್ತು ತಾನೇ ನ್ಯಾಯ ಕೊಡಿಸಿ ಅಂತ ಮತ್ತೊಂದು ಪೊಲೀಸ್​​ ಠಾಣೆ ಏರಿದ್ದಾನೆ.. ಇನ್ನೂ ಆತನಿಗೆ ಮೋಸವಾಗಿರೋದು ತನ್ನದೇ ಠಾಣೆಯಲ್ಲಿ ಒಂದು ಸಮಯದಲ್ಲಿ ಕೆಲಸ ಮಾಡ್ತಿದ್ದ ಲೇಡಿ ಕಾನ್ಸ್​​ಟೇಬಲ್​ನಿಂದ.. ಆ ಲೇಡಿ ಕಾನ್ಸ್​ಟೇಬಲ್​ ಪ್ರೀತಿಯ ಹೆಸರಲ್ಲಿ ಮೋಸ ಮಾಡಿದ್ರಂತೆ.. ಅಷ್ಟಕ್ಕೂ ಆ ಲೇಡಿ ಕಾನ್ಸ್​​ಟೇಬಲ್​ ಯಾರು..? ಇವರ ಪ್ರೀತಿ ಹುಟ್ಟಿದ್ದೇಗೆ..? ಆಕೆ ಮಾಡಿದ ಮೋಸ ಎಂಥದ್ದು..? ಒಂದು ಪೊಲೀಸ್​​ ಲವ್​ ಸ್ಟೋರಿಯ ಕಂಪ್ಲೀಟ್​​ ಡಿಟೇಲ್ಸ್​​ ಇವತ್ತಿನ ಎಫ್​​.ಐ.ಆರ್​​

ಇವತ್ತು ಪೊಲೀಸಪ್ಪನ ಲವ್​ ಸ್ಟೋರಿ ಬೀದಿಗೆ ಬಂದಿದೆ.. ನಾಳೆ ಆ ಹೆಣ್ಣುಮಗಳ ಮದುವೆ..  ಮದುವೆ ನಿಲ್ಲಿಸಿ ಅಂತ ಪಿಎಸ್​​ಐ ಠಾಣೆ ಮೆಟ್ಟಿಲ್ಲೇರಿದ್ದಾರೆ.. ಮುಂದೆ ಏನ್ಮಾಡಬೇಕು ಅನ್ನೋದನ್ನ ಕಾನೂನು ಹೆಳುತ್ತೆ.. ಆದ್ರೆ ಒಬ್ಬ ಹೆಣ್ಣುಮಗಳು ನೀನು ಬೇಡ ಅಂತ ತಿರಸ್ಕರಿಸಿ ಹೊಸ ದಾರಿಯನ್ನ ಹಿಡಿದಿದ್ದಾಳೆ.. ಅವಳ ಪಾಡಿಗೆ ಅವಳನ್ನ ಬಿಟ್ರೆ ಒಳ್ಳೆದು.. 

45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
Read more