ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?

ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?

Published : May 07, 2026, 02:47 PM IST
ಪೊಲೀಸ್ ಸಬ್ ಇನ್ಸ್​​ಪೆಕ್ಟರ್ ಒಬ್ಬರು, ತಮ್ಮ ಜೊತೆ ಕೆಲಸ ಮಾಡುತ್ತಿದ್ದ ಲೇಡಿ ಕಾನ್ಸ್​​ಟೇಬಲ್ ಪ್ರೀತಿಯ ಹೆಸರಲ್ಲಿ ಮೋಸ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಆಕೆ ಬೇರೊಬ್ಬರೊಂದಿಗೆ ಮದುವೆಯಾಗುತ್ತಿದ್ದು, ಅದನ್ನು ನಿಲ್ಲಿಸುವಂತೆ ಕೋರಿ ಪಿಎಸ್ಐ ಮತ್ತೊಂದು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಆತ ಪೊಲೀಸ್​​ ಸಬ್​ ಇನ್ಸ್​​ಪೆಕ್ಟರ್​​.. ಕಷ್ಟಪಟ್ಟು ಓದಿ ಆ ಹುದ್ದೆಗೇರಿದ್ರು.. ಕ್ರೈಂ ಆಗಲಿ.. ಮೋಸವಾಗಲಿ.. ಕಳ್ಳತನವಾಗಲಿ.. ಆ ಭಾಗದ ಜನ ಈತನ ಬಳಿಯೇ ಬರ್ತಿದ್ರು.. ಪ್ರತೀ ನಿತ್ಯ ಹತ್ತಾರು ಮಂದಿಯ ಕಷ್ಟ ಆಲಿಸುತ್ತಿದ್ದ ಇದೇ ಪೊಲೀಸಪ್ಪ ಇವತ್ತು ತಾನೇ ನ್ಯಾಯ ಕೊಡಿಸಿ ಅಂತ ಮತ್ತೊಂದು ಪೊಲೀಸ್​​ ಠಾಣೆ ಏರಿದ್ದಾನೆ.. ಇನ್ನೂ ಆತನಿಗೆ ಮೋಸವಾಗಿರೋದು ತನ್ನದೇ ಠಾಣೆಯಲ್ಲಿ ಒಂದು ಸಮಯದಲ್ಲಿ ಕೆಲಸ ಮಾಡ್ತಿದ್ದ ಲೇಡಿ ಕಾನ್ಸ್​​ಟೇಬಲ್​ನಿಂದ.. ಆ ಲೇಡಿ ಕಾನ್ಸ್​ಟೇಬಲ್​ ಪ್ರೀತಿಯ ಹೆಸರಲ್ಲಿ ಮೋಸ ಮಾಡಿದ್ರಂತೆ.. ಅಷ್ಟಕ್ಕೂ ಆ ಲೇಡಿ ಕಾನ್ಸ್​​ಟೇಬಲ್​ ಯಾರು..? ಇವರ ಪ್ರೀತಿ ಹುಟ್ಟಿದ್ದೇಗೆ..? ಆಕೆ ಮಾಡಿದ ಮೋಸ ಎಂಥದ್ದು..? ಒಂದು ಪೊಲೀಸ್​​ ಲವ್​ ಸ್ಟೋರಿಯ ಕಂಪ್ಲೀಟ್​​ ಡಿಟೇಲ್ಸ್​​ ಇವತ್ತಿನ ಎಫ್​​.ಐ.ಆರ್​​

ಇವತ್ತು ಪೊಲೀಸಪ್ಪನ ಲವ್​ ಸ್ಟೋರಿ ಬೀದಿಗೆ ಬಂದಿದೆ.. ನಾಳೆ ಆ ಹೆಣ್ಣುಮಗಳ ಮದುವೆ..  ಮದುವೆ ನಿಲ್ಲಿಸಿ ಅಂತ ಪಿಎಸ್​​ಐ ಠಾಣೆ ಮೆಟ್ಟಿಲ್ಲೇರಿದ್ದಾರೆ.. ಮುಂದೆ ಏನ್ಮಾಡಬೇಕು ಅನ್ನೋದನ್ನ ಕಾನೂನು ಹೆಳುತ್ತೆ.. ಆದ್ರೆ ಒಬ್ಬ ಹೆಣ್ಣುಮಗಳು ನೀನು ಬೇಡ ಅಂತ ತಿರಸ್ಕರಿಸಿ ಹೊಸ ದಾರಿಯನ್ನ ಹಿಡಿದಿದ್ದಾಳೆ.. ಅವಳ ಪಾಡಿಗೆ ಅವಳನ್ನ ಬಿಟ್ರೆ ಒಳ್ಳೆದು.. 

56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
Read more