ರೈಲು ಸಂಚಾರ ಮಾರ್ಗದಲ್ಲಿ ಬದಲಾವಣೆ : ಹೊಸ ಮಾರ್ಗ ಯಾವುದು?

Kannadaprabha News   | Asianet News
Published : Mar 15, 2020, 12:55 PM IST
ರೈಲು ಸಂಚಾರ ಮಾರ್ಗದಲ್ಲಿ ಬದಲಾವಣೆ : ಹೊಸ ಮಾರ್ಗ ಯಾವುದು?

ಸಾರಾಂಶ

ಎರಡು ರೈಲು ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಎರಡು ರೈಲುಗಳು ಯಾವುದು..ಹೊಸ ಮಾರ್ಗ ಯಾವುದು ಇಲ್ಲಿದೆ ಮಾಹಿತಿ. 

ಮೈಸೂರು[ಮಾ.15] : ಮೈಸೂರು- ಚೆನ್ನೈ ನಡುವೆ ಸಂಚರಿಸುವ ಕಾವೇರಿ ಎಕ್ಸ್‌ಪ್ರೆಸ್‌ ರೈಲುಗಾಡಿಯ ಸಂಚಾರ ಮಾರ್ಗ ಬದಲಾವಣೆ ಮಾಡಲಾಗುತ್ತಿದೆ.

 ಮಾರ್ಚ್ 15 ಈ ರೈಲು KSR ಬೆಂಗಳೂರು, ಯಶವಂತಪುರ, ಬಾಣಸವಾಡಿ ಬೈಯಪ್ಪನಹಳ್ಳಿ ಮಾರ್ಗದಲ್ಲಿ ಸಂಚರಿಸಲಿದೆ. 

ಮೈಸೂರು- ಹೌರ ಎಕ್ಸ್‌ಪ್ರೆಸ್‌ ರೈಲು ಗಾಡಿಯ ಮಾರ್ಚ್ 16 ರಂದು ಕೆಎಸ್‌ಆರ್‌ ಬೆಂಗಳೂರು, ಯಶವಂತಪುರ, ಬಾಣಸವಾಡಿ, ಬೈಯಪ್ಪನಹಳ್ಳಿ ಮಾರ್ಗದಲ್ಲಿ ಸಂಚರಿಸಲಿವೆ.

ಬೆಂಗಳೂರು-ಗೋವಾ ರೈಲು: ಇಲ್ಲಿದೆ ವೇಳಾಪಟ್ಟಿ, ನಿಲುಗಡೆ ಎಲ್ಲೆಲ್ಲಿ..?.

ಈಗಾಗಲೇ ಮೈಸೂರು ಹಾಗೂ ಚೆನ್ನೈ ನಡುವೆ ಹಲವು ರೈಲುಗಳು ಸಂಚಾರ ಮಾಡುತ್ತಿದ್ದು, ಇದೀಗ ಕಾವೇರಿ ಎಕ್ಸ್ ಪ್ರೆಸ್ಟ್ ರೈಲಿನ ಮಾರ್ಗದಲ್ಲಿಯೂ ಬದಲಾವಣೆ ಮಾಡಲಾಗಿದೆ

PREV
click me!

Recommended Stories

Exclusive Interview: ಜೀವನದ ದಿಕ್ಕೇ ಬದಲಿಸಿ 'ಮಿಸ್​ ಯೂನಿವರ್ಸ್​ ಕರ್ನಾಟಕ' ಪಟ್ಟ ಕೊಟ್ಟ ಆ ಗಾಯ
ಕಾಂಗ್ರೆಸ್‌ ವಿರುದ್ಧ ಮುಸ್ಲಿಂ ಸಂಘಟನೆಗಳ ಆಕ್ರೋಶ, ಜಂಟಿ ಹೇಳಿಕೆಯಲ್ಲಿ 'ಕೈ'ಗೆ ಎಚ್ಚರಿಕೆ, ಮುಂದಿನ ನಡೆ ಏನು?