ಪ್ರಕರಣದ ಮಾಹಿತಿ ಕಲೆಹಾಕಲು ತೆರಳಿದ್ದ ಕಾರವಾರ DYSP ಕಾಡಿನಲ್ಲಿ ನಾಪತ್ತೆ

Published : Sep 01, 2019, 10:50 PM ISTUpdated : Sep 02, 2019, 12:06 PM IST
ಪ್ರಕರಣದ ಮಾಹಿತಿ ಕಲೆಹಾಕಲು ತೆರಳಿದ್ದ ಕಾರವಾರ DYSP ಕಾಡಿನಲ್ಲಿ ನಾಪತ್ತೆ

ಸಾರಾಂಶ

ಕಾರವಾರದಿಂದ ಒಂದು ಆಘಾತಕಾರಿ ಸುದ್ದಿ ಬಂದಿದೆ. ಕಾಳಿ ನದಿ ಸಮೀಪದ ಕಾಡಿನಲ್ಲಿ  ಕಾರವಾರ ಡಿವೈಎಸ್​ಪಿ ನಾಪತ್ತೆಯಾಗಿದ್ದಾರೆ.

ಕಾರವಾರ[ಸೆ. 01]  ಕಾರವಾರ ಸಮೀಪ ಕಾಳಿ ನದಿ ಕಾಡಿನಲ್ಲಿ  ಕಾರವಾರ ಡಿವೈಎಸ್​ಪಿ ಶಂಕರ್​ ಮಾರಿಯಾಳ್​ ನಾಪತ್ತೆಯಾಗಿದ್ದಾರೆ. ಮಾಹಿತಿ ತಿಳಿದ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಪ್ರಕರಣವೊಂದರ ತನಿಖೆಗೆ ಕಾಳಿ ನದಿ ಸಮೀಪದ ಕಾಡಿಗೆ ಡಿವೈಎಸ್‌ ಪಿ ತೆರಳಿದ್ದರು. ಕಾಳಿ ನದಿಯಲ್ಲಿ ಸಿಲುಕಿರುವ ಶಂಕೆಯನ್ನು ಸಹ ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ದಾರಿ ತಪ್ಪಿ ಅವರು ಮಿಸ್ ಆಗಿರಬಹುದು ಎಂದು ಹೇಳಲಾಗಿದೆ. ಕಾರವಾರ ಮತ್ತು ಹೆರೂರು ಪೊಲೀಸರು ಕೂಂಬಿಂಗ್ ಮೂಲಕ ಹುಡುಕಾಟ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

PREV
click me!

Recommended Stories

FDA: ಆಹಾರ ಸುರಕ್ಷತೆಗೆ ಮಹಾರಾಷ್ಟ್ರಕ್ಕೂ ಮುನ್ನವೇ ದಾರಿ ತೋರಿಸಿದ್ದು ಕರ್ನಾಟಕ; ನಾವೇ ಟ್ರೆಂಡ್‌ ಸೆಟರ್‌ ಎಂದ ಕನ್ನಡದ ಖಡಕ್‌ ಆಫೀಸರ್!
ಬೆಂಗಳೂರಲ್ಲಿ ರಕ್ಕಸನಾದ ಪತಿ; ಪ್ರೀತಿಸಿ ಮದ್ವೆಯಾದ ಪತ್ನಿಯನ್ನ ಬರ್ಬರವಾಗಿ ಮುಗಿಸಿ ತಾನೂ ಪ್ರಾಣಬಿಟ್ಟ..