ಪ್ರಕರಣದ ಮಾಹಿತಿ ಕಲೆಹಾಕಲು ತೆರಳಿದ್ದ ಕಾರವಾರ DYSP ಕಾಡಿನಲ್ಲಿ ನಾಪತ್ತೆ

Published : Sep 01, 2019, 10:50 PM ISTUpdated : Sep 02, 2019, 12:06 PM IST
ಪ್ರಕರಣದ ಮಾಹಿತಿ ಕಲೆಹಾಕಲು ತೆರಳಿದ್ದ ಕಾರವಾರ DYSP ಕಾಡಿನಲ್ಲಿ ನಾಪತ್ತೆ

ಸಾರಾಂಶ

ಕಾರವಾರದಿಂದ ಒಂದು ಆಘಾತಕಾರಿ ಸುದ್ದಿ ಬಂದಿದೆ. ಕಾಳಿ ನದಿ ಸಮೀಪದ ಕಾಡಿನಲ್ಲಿ  ಕಾರವಾರ ಡಿವೈಎಸ್​ಪಿ ನಾಪತ್ತೆಯಾಗಿದ್ದಾರೆ.

ಕಾರವಾರ[ಸೆ. 01]  ಕಾರವಾರ ಸಮೀಪ ಕಾಳಿ ನದಿ ಕಾಡಿನಲ್ಲಿ  ಕಾರವಾರ ಡಿವೈಎಸ್​ಪಿ ಶಂಕರ್​ ಮಾರಿಯಾಳ್​ ನಾಪತ್ತೆಯಾಗಿದ್ದಾರೆ. ಮಾಹಿತಿ ತಿಳಿದ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಪ್ರಕರಣವೊಂದರ ತನಿಖೆಗೆ ಕಾಳಿ ನದಿ ಸಮೀಪದ ಕಾಡಿಗೆ ಡಿವೈಎಸ್‌ ಪಿ ತೆರಳಿದ್ದರು. ಕಾಳಿ ನದಿಯಲ್ಲಿ ಸಿಲುಕಿರುವ ಶಂಕೆಯನ್ನು ಸಹ ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ದಾರಿ ತಪ್ಪಿ ಅವರು ಮಿಸ್ ಆಗಿರಬಹುದು ಎಂದು ಹೇಳಲಾಗಿದೆ. ಕಾರವಾರ ಮತ್ತು ಹೆರೂರು ಪೊಲೀಸರು ಕೂಂಬಿಂಗ್ ಮೂಲಕ ಹುಡುಕಾಟ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

PREV
click me!

Recommended Stories

ಬೆಂಗಳೂರು ನಗರದ ಬಿಜೆಪಿಯ ಮೂರು ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳ ನೇಮಕ
ಹೊಳೆನರಸೀಪುರದ ಲಕ್ಷ್ಮಿನರಸಿಂಹ ಸ್ವಾಮಿ ರಥೋತ್ಸವ: ರಥದ ಅಲಂಕಾರದಲ್ಲಿ ರಾಜಕೀಯ:ಶ್ರೇಯಸ್ ಪಟೇಲ್ ವಿರುದ್ಧ JDS ಕಾರ್ಯಕರ್ತರ ಆಕ್ರೋಶ