ಗಡಿ ಓಪನ್ ಮಾಡಿ ಎಂದ ಕೇರಳ ಸಿಎಂನಿಂದ ಗಡಿ ಮುಚ್ಚೋಕೆ ಸ್ಟ್ರಿಕ್ಟ್ ಆರ್ಡರ್..!

By Kannadaprabha NewsFirst Published Apr 28, 2020, 8:33 AM IST
Highlights

ಕೇರಳ ಗಡಿ ಭಾಗದಿಂದ ಕೊರೋನಾ ಸೋಂಕಿತರು ದ.ಕ ಜಿಲ್ಲೆಗೆ ಪ್ರವೇಶಿಸುವುದನ್ನು ತಡೆಯಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಗಡಿ ರಸ್ತೆಯನ್ನು ಬಂದ್‌ ಮಾಡಿತ್ತು. ಇದನ್ನು ವಿರೋಧಿಸಿ ಕೇರಳ ಮುಖ್ಯಮಂತ್ರಿ ಸುಪ್ರೀಂಕೋರ್ಟಿಗೆ ಹೋಗಿದ್ದರು.ಆದರೆ ಈಗ ಅವರೇ ಗಡಿ ರಸ್ತೆ ಬಂದ್‌ ಮಾಡಲು ಸೂಚಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.

click me!