ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ

ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ

Published : Sep 07, 2026, 08:37 PM IST

ವಸತಿ ಶಾಲೆಗೆ ಬರುವ ಪ್ರತಿಯೊಂದು ದಿನಸಿಗೂ ಮನಸ್ಸಿಗೆ ಬಂದ ದರಪಟ್ಟಿ ಹಾಕಿ, ಅಕ್ರಮವಾಗಿ ಹಣ ಲೂಟಿ ಮಾಡಿದ್ದಾರೆ. ಅಷ್ಟೇ ಅಲ್ಲ ಕೆಲವು ಪದಾರ್ಥಗಳ ಖರೀಧಿಯೇ ಆಗಿಲ್ಲ.. ಆದ್ರೂ ಬಿಲ್​ ಆಗಿದೆ.

ಸರ್ಕಾವೇ ವಸತಿ ಶಾಲೆ ಮಕ್ಕಳಿಗೆ ಉಚಿತವಾಗಿ ಆಹಾರವನ್ನ ಪೂರೈಸುತ್ತೆ.. ಆದ್ರೆ ಆ ಆಹಾರ ವಿಷ ಆಗ್ತಿದ್ಯಾ ಅನ್ನೋ ಅನುಮಾನ ನಮಗೆ ಶುರುವಾಗಿತ್ತು.. ಕಾರಣ ಹಲವು ಜಿಲ್ಲೆಗಳಲ್ಲಿ ಮಕ್ಕಳು ಫುಡ್​​ ಪಾಯ್ಸನ್​​​ ಆಗಿ ಆಸ್ಪತ್ರೆ ಸೇರಿದ್ದವು.. ಇದರ ಬಗ್ಗೆ ಪರಿಶೀಲನೆ ನಡೆಸಲು ನಮ್ಮ ಕವರ್​​ ಸ್ಟೋರಿ ತಂಡ ಅಖಾಡಕ್ಕಿಳಿದಿತ್ತು.. ಆದ್ರೆ ಆಹಾರದ ಗುಣಮಟ್ಟ ಹುಡುಕ ಹೊರಟ ನಮಗೆ ಸಿಕ್ಕಿದ್ದು ಬ್ರಹ್ಮಾಂಡ ಭ್ರಷ್ಟಾಚಾರದ ವಾಸನೆ.. ಅಧಿಕಾರಿಗಳು ಮಕ್ಕಳ ಊಟದಲ್ಲೂ ಲೂಟಿ ಹೊಡೆದಿದ್ರು.. ಹಾಗಾದ್ರೆ ಏನಿದು ಲೂಟಿಯ ಕಥೆ..?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more