ರಾಮನಗರದಲ್ಲಿ ಉರುಳಿದ KSRTC ಬಸ್ : ಅದೃಷ್ಟವಶಾತ್ ಪಾರಾದ ಪ್ರಯಾಣಿಕರು

Published : Sep 08, 2019, 02:36 PM ISTUpdated : Sep 08, 2019, 02:39 PM IST
ರಾಮನಗರದಲ್ಲಿ ಉರುಳಿದ KSRTC ಬಸ್ : ಅದೃಷ್ಟವಶಾತ್ ಪಾರಾದ ಪ್ರಯಾಣಿಕರು

ಸಾರಾಂಶ

KSRTC ಬಸ್ ಒಂದು ರಸ್ತೆ ಬದಿಯ ಚರಂಡಿಗೆ ಉರುಳಿದ್ದು, ಬಸ್ಸಿನಲ್ಲಿದ್ದ 14 ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. 

ರಾಮನಗರ [ಸೆ.08]: ಕಾಡಾನೆಗಳನ್ನು  ತಪ್ಪಿಸಲು ಹೋಗಿ KSRTC ಬಸ್ ಪಕ್ಕದ ಚರಂಡಿಗೆ ಉರುಳಿದ ಘಟನೆ ಕನಕಪುರದಲ್ಲಿ ನಡೆದಿದೆ. 

ಕನಕಪುರ ತಾಲೂಕಿನ ಶಿವಗಿರಿಯ ಹನುಮಂತನಕಲ್ಲಿ ಗ್ರಾಮದಲ್ಲಿ ಬಸ್ ಚರಂಡಿಗೆ ಉರುಳಿದ್ದು, ಬಸ್ ನಲ್ಲಿದ್ದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಶಿವಗಿರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಬಸ್ ಮುಂದೆ ಕಾಡಾನೆಗಳು ಬಂದಿದ್ದು, ಆನೆಗಳನ್ನು ತಪ್ಪಿಸಲು ಹೋಗಿ ಉರುಳಿದೆ. ಈ ವೇಳೆ ಬಸ್ಸಿನಲ್ಲಿ 14 ಪ್ರಯಾಣಿಕರು ಸಂಚರಿಸುತ್ತಿದ್ದು, ಅದೃಷ್ಟ ವಶಾತ್ ಪಾರಾಗಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

 ರಾಮನಗರ ಜಿಲ್ಲೆಯ ಸಾತನೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

PREV
click me!

Recommended Stories

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್‌ಗೆ ಜೀವಭಯ? ಗುಪ್ತಚರ ವರದಿಯಲ್ಲಿ ಶಾಕಿಂಗ್ ಮಾಹಿತಿ
Karnataka SIR: ಮುರಾ ಗ್ರಾಮ ಮರ, ಟ್ರೀ ಬರೆದು ಎಡವಟ್ಟು, ಎಸ್‌ಐಆರ್ ಕನ್ನಡಲ್ಲೇ ನಡೆಸಲು ಕರವೇ ಆಗ್ರಹ