ಮಂಗಳೂರು - ಬಳ್ಳಾರಿ ಮತ್ತೊಂದು ಬಸ್ ಸೇವೆ : ಶಿವಮೊಗ್ಗ ಮೂಲಕ ಸಂಚಾರ

Kannadaprabha News   | Asianet News
Published : Jan 30, 2020, 12:24 PM IST
ಮಂಗಳೂರು - ಬಳ್ಳಾರಿ ಮತ್ತೊಂದು ಬಸ್ ಸೇವೆ : ಶಿವಮೊಗ್ಗ ಮೂಲಕ ಸಂಚಾರ

ಸಾರಾಂಶ

ಮಂಗಳೂರು ಹಾಗೂ ಬಳ್ಳಾರಿ ನಡುವೆ ಮತ್ತೊಂದು ಬಸ್ ಸೇವೆ ಆರಂಭವಾಗಿದೆ. ಶಿವಮೊಗ್ಗ ಮಾರ್ಗವಾಗಿ ಈ ಬಸ್ ಸಂಚಾರ ಮಾಡಲಿದೆ. 

ಶಿವಮೊಗ್ಗ [ಜ.30]: ಕರಾರಸಾ ನಿಗಮವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ವಿಭಾಗದಿಂದ  ಗಳೂರು-ಬಳ್ಳಾರಿ-ಮಂಗಳೂರು ಮಾರ್ಗದಲ್ಲಿ ರಾಜಹಂಸ ಸಾರಿಗೆಯನ್ನು ಜ. 23ರಿಂದ ಕಾರಾರ‍ಯರಂಭ ಮಾಡಿದೆ.

ಮಂಗಳೂರು ಬಸ್‌ ನಿಲ್ದಾಣದಿಂದ ಸಂಜೆ 7 ಗಂಟೆಗೆ ಹೊರಡುವ ಬಸ್ಸು ಉಡುಪಿ-ಕುಂದಾಪುರ-ತೀರ್ಥಹಳ್ಳಿ-ಶಿವಮೊಗ್ಗ-ಚನ್ನಗಿರಿ-ಹೊಳಲ್ಕೆರೆ-ಚಳ್ಳೆಕೆರೆ - ಚಿತ್ರದುರ್ಗ ಮಾರ್ಗವಾಗಿ ಬಳ್ಳಾರಿಗೆ ಬೆಳಗ್ಗೆ 6.30ಕ್ಕೆ ತಲುಪುವುದು. 

ಬಳ್ಳಾರಿಯಿಂದ ಸಂಜೆ 5.35ಕ್ಕೆ ಹೊರಟು ಶಿವಮೊಗ್ಗದಿಂದ ರಾತ್ರಿ 11.30ಕ್ಕೆ ನಿರ್ಗಮಿಸಿ ಹಿಂದಕ್ಕೆ ಕಾರಾರ‍ಯಚರಣೆಗೊಂಡು ಮಂಗಳೂರಿಗೆ ಬೆಳಗ್ಗೆ 5 ಗಂಟೆಗೆ ತಲುಪುವುದು. 

30ರಂದು ಸಾರಿಗೆ ನೌಕರರ ಪ್ರತಿಭಟನೆ...

ಈ ಸಾರಿಗೆಗೆ ಅವತಾರ್‌ ಮೂಲಕ ಮುಂಗಡ ಆಸನ ಕಾಯ್ದಿರಿಸುವ ವ್ಯವಸ್ಥೆ ಇದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ಕರಾರಸಾಸಂ, ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
click me!

Recommended Stories

ಮಂಗಳೂರಿನಲ್ಲಿ ರಿಷಬ್ ಶೆಟ್ಟಿ ಹರಕೆ ನೇಮ ವಿವಾದ, ತಮ್ಮಣ್ಣ ಶೆಟ್ಟಿ ಎತ್ತಿದ ಹಲವು ಪ್ರಶ್ನೆಗಳಿವು
ನಾಳೆ ಅರ್ಧ ಬೆಂಗಳೂರಿಗೆ ನೀರು ಪೂರೈಕೆ ಸ್ಥಗಿತ: ಕಾವೇರಿ 5ನೇ ಹಂತದ ಪೈಪ್‌ಲೈನ್‌ನಲ್ಲಿ ಸೋರಿಕೆ!