ತಲಕಾವೇರಿಯಲ್ಲಿ ಭೂಕುಸಿತ : ಸೇತುವೆಗೆ ಹಾನಿ

Published : Aug 20, 2020, 06:53 AM ISTUpdated : Aug 20, 2020, 10:24 AM IST
ತಲಕಾವೇರಿಯಲ್ಲಿ ಭೂಕುಸಿತ : ಸೇತುವೆಗೆ ಹಾನಿ

ಸಾರಾಂಶ

ಕೊಡಗಿನಲ್ಲಿ ಸುರಿದ ಭಾರಿ ಮಳೆಯಿಂದ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಭೂ ಕುಸಿತವಾಗಿದ್ದು, ಇಲ್ಲಿರುವ ಸೇತುವೆಯೊಂದಕ್ಕೂ ಹಾನಿಯಾಗಿದೆ.

ಮಡಿಕೇರಿ (ಆ.20): ಆ.5ರ ಮಧ್ಯರಾತ್ರಿ ತಲಕಾವೇರಿಯಲ್ಲಿ ಇತ್ತೀಚೆಗೆ ಭೂಕುಸಿತ ಉಂಟಾಗಿದ್ದ ಹಿನ್ನೆಲೆಯಲ್ಲಿ ಚೇರಂಗಾಲ ಗ್ರಾಮದಲ್ಲಿ ಸೇತುವೆಗೆ ಹಾನಿಯಾಗಿದೆ. 

"

ತಲಕಾವೇರಿಯಿಂದ 4 ಕಿ.ಮೀ. ದೂರದಲ್ಲಿರುವ ಚೇರಂಗಾಲದಲ್ಲಿ ಭೂಕುಸಿತದಿಂದ ಅಪಾರ ಪ್ರಮಾಣದಲ್ಲಿ ನೀರು ಹಾಗೂ ಮರಗಳ ದಿಮ್ಮಿಗಳು ಹರಿದು ಬಂದು ಸೇತುವೆ ತುಂಡಾಗಿದೆ. 

ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿ...

ಸದ್ಯಕ್ಕೆ ಮರದ ದಿಮ್ಮಿ ಬಳಸಿ ಕಾಲು ಸೇತುವೆ ನಿರ್ಮಿಸಲಾಗಿದೆ. ಕಾಲ್ನಡಿಗೆಯಲ್ಲೇ ಹೊರ ಊರಿನ ಸಂಪರ್ಕ ಕಂಡುಕೊಳ್ಳುವಂತಾಗಿದೆ.

ವಾಹನಗಳ ಓಡಾಟ ಬಂದ್‌ ಆಗಿದೆ. ಭತ್ತದ ಗದ್ದೆ, ತೋಟಗಳಲ್ಲಿ ಮಣ್ಣಿನ ರಾಶಿ ತುಂಬಿಕೊಂಡಿದ್ದು ಜನರು ತೀರಾ ಸಂಕಷ್ಟಎದುರಿಸುತ್ತಿದ್ದಾರೆ.

PREV
click me!

Recommended Stories

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ನಿವೇಶನ ವಿವಾದಕ್ಕೆ ಬಿಗ್ ಟ್ವಿಸ್ಟ್: ಲೋಕಾಯುಕ್ತಕ್ಕೆ ಹೈಕೋರ್ಟ್ ನೋಟಿಸ್!
Freedom Habba: ಮಕ್ಕಳೇ ಪಾಸ್ ಎಂದಿದ್ದ ಸಚಿವ ಬೈರೇಗೌಡ, ಈಗ ಪ್ರವೇಶಕ್ಕೆ ಕ್ಯೂಆರ್ ಕೋಡ್ ಕಡ್ಡಾಯ! ಜನಾಕ್ರೋಶ