ಮಲೆನಾಡಿನಲ್ಲೀ ಭಾರೀ ಭೂ ಕುಸಿತ; ಬೆಚ್ಚಿಬಿದ್ದ ಕಾಫಿನಾಡಿನ ಜನ

Published : Aug 21, 2018, 02:05 PM ISTUpdated : Sep 09, 2018, 09:09 PM IST
ಮಲೆನಾಡಿನಲ್ಲೀ ಭಾರೀ ಭೂ ಕುಸಿತ; ಬೆಚ್ಚಿಬಿದ್ದ ಕಾಫಿನಾಡಿನ ಜನ

ಸಾರಾಂಶ

ಕೊಪ್ಪ ತಾಲೂಕಿನ ಭೂತನಕಾಡು ಗ್ರಾಮದ ಮೈಸೂರು ಪ್ಲಾಂಟೇಷನ್’ನಲ್ಲಿ ಈ ಘಟನೆ ಸಂಭವಿಸಿದ್ದು, ಸುಮಾರು ಒಂದು ಎಕರೆ ಇರುವ ತೋಟದಲ್ಲಿ 40 ಅಡಿ ಆಳಕ್ಕೆ ಭೂಮಿ ಕುಸಿದಿದೆ. ಒಂದು ಎಕರೆ ಪ್ರದೇಶದಲ್ಲಿದ್ದ ಕಾಫಿ, ಟೀ ಬೆಳೆಗಳು ನಾಶವಾಗಿವೆ.

ಚಿಕ್ಕಮಗಳೂರು[ಆ.21]: ಮಲೆನಾಡಿನಲ್ಲಿ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದ್ದು, ಕೊಡಗಿನಲ್ಲಿ ಭೀಕರ ಪ್ರವಾಹದ ಬಳಿಕ ಚಿಕ್ಕಮಗಳೂರಿನ ಕಾಫಿ ತೋಟದಲ್ಲಿ ಭೂ ಕುಸಿತ ಮುಂದುವರೆದಿದೆ.

ಕೊಪ್ಪ ತಾಲೂಕಿನ ಭೂತನಕಾಡು ಗ್ರಾಮದ ಮೈಸೂರು ಪ್ಲಾಂಟೇಷನ್’ನಲ್ಲಿ ಈ ಘಟನೆ ಸಂಭವಿಸಿದ್ದು, ಸುಮಾರು ಒಂದು ಎಕರೆ ಇರುವ ತೋಟದಲ್ಲಿ 40 ಅಡಿ ಆಳಕ್ಕೆ ಭೂಮಿ ಕುಸಿದಿದೆ. ಒಂದು ಎಕರೆ ಪ್ರದೇಶದಲ್ಲಿದ್ದ ಕಾಫಿ, ಟೀ ಬೆಳೆಗಳು ನಾಶವಾಗಿವೆ.

ಇದೀಗ ಮಲೆನಾಡಿನಲ್ಲಿ ಮಳೆ ನಿಂತರೂ ಕುಸಿದು ಬಿಳುತ್ತಿರುವ ಗುಡ್ಡ, ಕಾಫಿ ತೋಟಗಳನ್ನು ನೋಡಿದ ಜನತೆಯ ಆತಂಕಕ್ಕೆ ಕಾರಣವಾಗಿದೆ. ಒಟ್ಟಾರೆ ಮಳೆ ನಿಂತರೂ ಜನರ ಆತಂಕ ಮಾತ್ರ ತಪ್ಪಿಲ್ಲ.

PREV
click me!

Recommended Stories

ಮೂಡಿಗೆರೆ: ಮನೆ ಭೋಗ್ಯ ವಿಚಾರಕ್ಕೆ ಜಗಳ, ಮಹಿಳೆಯ ಜಡೆ ಹಿಡಿದು ಎಳೆದು ಬಿಸಾಡಿ ಹಲ್ಲೆ.!
ಮಾಜಿ ಪ್ರೇಯಸಿ ಬರ್ತಿದ್ದಂತೆ ನವ ವಧು-ವರರು ಎಸ್ಕೇಪ್; ನಾನು ಇವನನ್ನೇ ಮದುವೆಯಾಗಬೇಕು ಎಂದು ರಂಪಾಟ!