ಕಾರಿನಲ್ಲಿ ಬೆಂಕಿಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ

Published : Aug 14, 2021, 08:16 AM IST
ಕಾರಿನಲ್ಲಿ ಬೆಂಕಿಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ

ಸಾರಾಂಶ

ಕಾರೊಳಗೆ ಕುಳಿತು ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ ಯಳಂದೂರು ತಾಲೂಕಿನ ಮಾಂಬಳ್ಳಿ ಸಮೀಪದ ಕಿನಕಹಳ್ಳಿಯಲ್ಲಿ ಘಟನೆ

ಚಾಮರಾಜನಗರ (ಆ.14): ಕಾರೊಳಗೆ ಕುಳಿತು ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಳಂದೂರು ತಾಲೂಕಿನ ಮಾಂಬಳ್ಳಿ ಸಮೀಪದ ಕಿನಕಹಳ್ಳಿ ರಸ್ತೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ. 

ಮಾಂಬಳ್ಳಿ ಗ್ರಾಮದ ಪ್ರೇಮಿಗಳಾದ ಕಾಂಚನಾ(20) ಶ್ರೀನಿವಾಸ್‌ (23) ಮೃತ ದುರ್ದೈವಿಗಳು. ಕಾಂಚನಾ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನರ್ಸ್‌ ಆಗಿದ್ದು, ಶ್ರೀನಿವಾಸ್‌ ಚಾಲಕ ವೃತ್ತಿ ಮಾಡುತ್ತಿದ್ದ. ಮೃತರಿಬ್ಬರು ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. 

ಬೆಳಗಾವಿ: ಸಹೋದರರ ಜೊತೆಗೂಡಿ ಪತ್ನಿಯನ್ನೇ ಹತ್ಯೆಗೈದ ಪಾಪಿ ಪತಿ..!

ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಚಾಮರಾಜನಗರ ಎಸ್ಪಿ ದಿವ್ಯಾ ಸಾರಾ ಥಾಮಸ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮಾಂಬಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
click me!

Recommended Stories

ಜೈಲಲ್ಲಿ ನಟಿ ಪವಿತ್ರಾ ಗೌಡಗೆ ಬಿಗ್ ಶಾಕ್; ಇಬ್ಬರಿದ್ದ ಬ್ಯಾರಕ್‌ನಿಂದ 16 ಜನ ಇರುವೆಡೆ ಸ್ಥಳಾಂತರ! ಯಾಕೆ ಗೊತ್ತಾ?
ಆಸ್ಟ್ರೇಲಿಯಾದ ಮೌಂಟ್ ಕೊಸ್ಸಿಯಸ್ಕೊ ಶಿಖರವನ್ನೇರಿದ ಕೊಡಗಿನ ಜಮ್ಮಡ ಪ್ರೀತ್ ಅಪ್ಪಯ್ಯ