ತುಮಕೂರು: ಕಾಲಿನಿಂದ ದೇವರ ವಿಗ್ರಹ ತುಳಿದು ವಿಕೃತಿ ಮೆರೆದವನ ಬಂಧನ

Kannadaprabha News   | Asianet News
Published : Sep 22, 2021, 10:43 AM ISTUpdated : Sep 22, 2021, 10:53 AM IST
ತುಮಕೂರು: ಕಾಲಿನಿಂದ ದೇವರ ವಿಗ್ರಹ ತುಳಿದು ವಿಕೃತಿ ಮೆರೆದವನ ಬಂಧನ

ಸಾರಾಂಶ

*   ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಡಿ.ವಿ.ಹಳ್ಳಿ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ *   ದಬ್ಬೇಘಟ್ಟ ಗ್ರಾಮದ ಶ್ರೀಕಾಂತ ಬಂಧಿತ ಯುವಕ  *   ಸುತ್ತಮುತ್ತಲ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣ

ಮಧುಗಿರಿ(ಸೆ.22):  ಯುವಕನೊಬ್ಬ ದೇವಸ್ಥಾನವೊಂದರ ಮೂಲವಿಗ್ರಹಕ್ಕೆ ಚಪ್ಪಲಿ ಕಾಲಿನಿಂದ ತುಳಿದು ವಿಕೃತವಾಗಿ ವರ್ತಿಸಿ ಆ ವಿಡಿಯೋ ಹರಿಬಿಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಡಿ.ವಿ.ಹಳ್ಳಿ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. 

ಇಲ್ಲಿನ ಬೆಟ್ಟದ ಮೇಲಿನ ಕೋಟೆಕಲ್ಲಪ್ಪ ದೇವಸ್ಥಾನ ಪ್ರವೇಶಿಸಿದ್ದ ದಬ್ಬೇಘಟ್ಟ ಗ್ರಾಮದ ಶ್ರೀಕಾಂತ(23) ಎಂಬ ಯುವಕ ಈ ಕೃತ್ಯ ಎಸಗಿದ್ದು ಸುತ್ತಮುತ್ತಲ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. 

ತುಮಕೂರು; ದೇವರ ಮೂರ್ತಿ ಮೇಲೆ ಚಪ್ಪಲಿ ಕಾಲಿಟ್ಟು ಯುವಕನ ವಿಕೃತಿ

ಆರೋಪಿ ಶ್ರೀಕಾಂತನನ್ನು ಪೊಲೀಸರು ಬಂಧಿಸಲಾಗಿದ್ದು ಆತ ಮಾನಸಿಕ ಅಸ್ವಸ್ಥ ಎನ್ನಲಾಗಿದೆ.
 

PREV
click me!

Recommended Stories

ಕಲ್ಯಾಣ 'ಕಾಣದ' ಕರ್ನಾಟಕ ವಾಸ್ತವ ಸ್ಥಿತಿ ಇಲ್ಲಿದೆ ನೋಡಿ; ಮೊಬೈಲ್ ಬೆಳಕಿನಲ್ಲಿ ಕೆಕೆಆರ್‌ಟಿಸಿ ಬಸ್ ಪ್ರಯಾಣ!
ಬೆಂಗಳೂರಲ್ಲಿ 31 ಕಿ.ಮೀ ಪ್ರಯಾಣಿಸಿದ ಬಳಿಕ ಇನ್ಫೋಸಿಸ್ ಸಹ ಸಂಸ್ಥಾಪಕನ ಪೋಸ್ಟ್‌, ಎಲ್ಲವೂ ಟ್ರಾಫಿಕ್ ಮಹಿಮೆ