ಉಸಿರಾಟ ಸಮಸ್ಯೆಯಿಂದ ಯುವಕ ಸಾವು: ಕೊರೋನಾ ಶಂಕೆ

Kannadaprabha News   | Asianet News
Published : Apr 15, 2020, 07:52 AM IST
ಉಸಿರಾಟ ಸಮಸ್ಯೆಯಿಂದ ಯುವಕ ಸಾವು: ಕೊರೋನಾ ಶಂಕೆ

ಸಾರಾಂಶ

ಮಂಗಳೂರಿನ ಹೊರವಲಯ ಸುರತ್ಕಲ್‌ ನಿವಾಸಿಯೊಬ್ಬರು ಉಸಿರಾಟ ತೊಂದರೆಯಿಂದ ವ್ಯಕ್ತಿ ಸಾವಿಗೀಡಾಗಿದ್ದು, ಈ ಹಿನ್ನೆಲೆಯಲ್ಲಿ ಮೃತದೇಹದ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮಂಗಳೂರು(ಏ.15): ಮಂಗಳೂರಿನ ಹೊರವಲಯ ಸುರತ್ಕಲ್‌ ನಿವಾಸಿಯೊಬ್ಬರು ಉಸಿರಾಟ ತೊಂದರೆಯಿಂದ ವ್ಯಕ್ತಿ ಸಾವಿಗೀಡಾಗಿದ್ದು, ಈ ಹಿನ್ನೆಲೆಯಲ್ಲಿ ಮೃತದೇಹದ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಸುರತ್ಕಲ್‌ನ 27 ವರ್ಷ ವಯಸ್ಸಿನ ಯುವಕ ಉಸಿರಾಟದ ತೊಂದರೆಗೆ ಒಳಗಾಗಿದ್ದಾನೆ. ವ್ಯಕ್ತಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವು ಸಂಭವಿಸಿದೆ.

ರೋಗಿಯ ನೆಪದಲ್ಲಿ ಅಕ್ರಮವಾಗಿ ಬಂದ 6 ಮಂದಿಗೆ ಕ್ವಾರಂಟೈನ್‌

ಕೊರೋನಾ ಸೋಂಕಿನ ಲಕ್ಷಣವೂ ಉಸಿರಾಟದ ಸಮಸ್ಯೆ ಆಗಿರುವುದರಿಂದ ಮೃತದೇಹದ ಸ್ಯಾಂಪಲ್‌ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

PREV
click me!

Recommended Stories

ರಾಜ್ಯ ಗೃಹ ಸಚಿವರಿಗೆ ಅನಾಮಧೇಯ ಪತ್ರ, ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದ ಪೊಲೀಸ್ ಲೆಟರ್
ಪತಿ ಜೊತೆ ಪ್ರಿಯಾಂಕಾ ಉಪೇಂದ್ರ ರಾಜಕೀಯಕ್ಕೆ ಎಂಟ್ರಿ? ಈ ಬಗ್ಗೆ ಖುದ್ದು ನಟಿ ಹೇಳಿದ್ದೇನು