ಕುಡಿದ ಮತ್ತಲ್ಲಿ ಭಾವನಿಗೆ ಗುಂಡಿಟ್ಟು ಕೊಂದ ಭಾಮೈದ

Published : Jul 05, 2021, 07:22 AM IST
ಕುಡಿದ ಮತ್ತಲ್ಲಿ ಭಾವನಿಗೆ ಗುಂಡಿಟ್ಟು ಕೊಂದ ಭಾಮೈದ

ಸಾರಾಂಶ

ಕುಡಿದ ಅಮಲಿನಲ್ಲಿ ಮಾತಿಗೆ ಮಾತು ಬೆಳೆದು ಕೊಲೆ ಬಾವನನ್ನು ಬಾಮೈದ ಗುಂಡಿಕ್ಕಿ ಕೊಲೆ ಮಾಡಿದ   ಕೋಲಾರ ಜಿಲ್ಲೆ ಮಾಲೂರು ತಾಲೂಕು ಗೊಲ್ಲಹಳ್ಳಿ ಗ್ರಾಮದಲ್ಲಿ ಘಟನೆ

ಮಾಲೂರು (ಜು.05): ಕುಡಿದ ಅಮಲಿನಲ್ಲಿ ಮಾತಿಗೆ ಮಾತು ಬೆಳೆದು ಬಾವನನ್ನು ಬಾಮೈದ ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಶನಿವಾರ ರಾತ್ರಿ ಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. 

ತಾಲೂಕಿನ ಲಕ್ಕೂರು ಹೋಬಳಿಯ ಚಿಕ್ಕತಿರುಪತಿ ಗ್ರಾಪಂನ ಗೊಲ್ಲಹಳ್ಳಿಯ ಮುನಿಯಪ್ಪ (35 ) ಗುಂಡೇಟಿಗೆ ಬಲಿಯಾದವರು. ಆರೋಪಿ ವೆಂಕಟೇಶ್‌ ಪರಾರಿಯಾಗಿದ್ದಾನೆ. ಮುನಿಯಪ್ಪ ಹಾಗು ವೆಂಕಟೇಶ್‌ ಅವರು ಭಾವ ಭಾಮೈದನರಾಗಿದ್ದು ಪ್ರತಿನಿತ್ಯ ಕುಡಿದು ಕ್ಷುಲಕ ಕಾರಣಕ್ಕೆ ಜಗಳವಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ.

ಮಗನ ವಯಸ್ಸಿನವನ ಜೊತೆ ಅಕ್ರಮ ಸಂಬಂಧ : ಗಂಡನನ್ನೇ ಕೊಂದಳು .

 ಶನಿವಾರ ರಾತ್ರಿಯೂ ಕುಡಿದ ಅಮಲಿನಲ್ಲಿ ಮತ್ತೇ ಜಗಳವಾಡಿದ್ದು ವೆಂಕಟೇಶ್‌ ಬಂದೂಕಿನಿಂದ ಗುಂಡು ಹಾರಿಸಿದ ಪರಿಣಾಮ ಮುನಿಯಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
click me!

Recommended Stories

ಮದ್ಯಪಾನ ಮುಕ್ತವಾದ ಕೊಪ್ಪಳದ ಈ ಗ್ರಾಮಕ್ಕಿಂದು ರಾಜ್ಯಮಟ್ಟದ ಪ್ರಶಸ್ತಿ! ಇದು ಮಹಿಳೆಯರ ಹೋರಾಟದ ಫಲ
ಶಿಕ್ಷಕರ ನೇಮಕಾತಿ: ವಯೋಮಿತಿ ಸಡಿಲಿಕೆ, ಗಣಿತ ಮತ್ತು ವಿವಿಧ ಭಾಷಾ ಅಭ್ಯರ್ಥಿಗಳಿಗೆ ಅವಕಾಶಕ್ಕೆ ಆಗ್ರಹ