ಕದನಕ್ಕೆ ಮತ್ತೆ ಸಜ್ಜಾದ ಮಂಡ್ಯ ಸಂಸದೆ ಸುಮಲತಾ

Published : Aug 18, 2021, 07:07 AM IST
ಕದನಕ್ಕೆ ಮತ್ತೆ ಸಜ್ಜಾದ ಮಂಡ್ಯ ಸಂಸದೆ ಸುಮಲತಾ

ಸಾರಾಂಶ

ಕೆಆರ್‌ಎಸ್‌ ಅಣೆಕಟ್ಟು ಸುತ್ತಮುತ್ತ ಸೇರಿದಂತೆ ಜಿಲ್ಲೆಯಲ್ಲಿ ನಡೆದಿರುವ ಅಕ್ರಮ ಕಲ್ಲು ಗಣಿಗಾರಿಕೆ  ಕಲ್ಲು ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ಸಂಸದೆ ಸುಮಲತಾ ಅಂಬರೀಶ್‌

ಮಂಡ್ಯ (ಆ.18): ಕೆಆರ್‌ಎಸ್‌ ಅಣೆಕಟ್ಟು ಸುತ್ತಮುತ್ತ ಸೇರಿದಂತೆ ಜಿಲ್ಲೆಯಲ್ಲಿ ನಡೆದಿರುವ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ಸಂಸದೆ ಸುಮಲತಾ ಅಂಬರೀಶ್‌ ಮತ್ತೆ ಗಣಿ ಕದನಕ್ಕೆ ಸಜ್ಜಾಗಿದ್ದಾರೆ. 

ಮಂಡ್ಯದಲ್ಲಿ ಬುಧವಾರ (ಆ.18) ದಿಶಾ ಸಭೆ ನಡೆಯಲಿದೆ. ಸಭೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಕೈಗೊಂಡಿರುವ ಕ್ರಮಗಳಿಂದ ಮಾಹಿತಿ ಪಡೆಯಲಿದ್ದಾರೆ.

ಅಕ್ರಮ ಗಣಿಗಾರಿಕೆಯನ್ನು ಕೇಂದ್ರ ಗಂಭೀರವಾಗಿ ಪರಿಗಣಿಸಿದೆ: ಸುಮಲತಾ

 ಜೊತೆಗೆ ಬೇಬಿ ಬೆಟ್ಟದಲ್ಲಿ ಬಾಂಬ್‌ ನಿಷ್ಟ್ರೀಯ ತಂಡದವರ ಕಣ್ಣಿಗೆ ಬೀಳದ ಜೀವಂತ ಸ್ಫೋಟಕಗಳು ಸಾರ್ವಜನಿಕರ ಕಣ್ಣಿಗೆ ಬಿದ್ದಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

PREV
click me!

Recommended Stories

‘ನಮ್ಮದೇ ಸರ್ಕಾರ ಅಂತ ಕಾನೂನು ದುರ್ಬಳಕೆ ಮಾಡೋಕೆ ಆಗಲ್ಲ’: RSS ವಿವಾದದಲ್ಲಿ ಡಿಕೆಶಿ ಸ್ಪಷ್ಟನೆ
Police: ಹಾಡು ಹಗಲೇ ಖಾಕಿ ದರ್ಪ; ಜಗಳ ಬಿಡಿಸಲು ಹೋದ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ಪಿಎಸ್‌ಐ! ಅತಂತ್ರವಾದ ಸಂತ್ರಸ್ತರು!