ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್

ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್

Published : Jun 13, 2026, 08:55 PM IST

ಧರ್ಮಸ್ಥಳದ ಈ ಬುರುಡೆ ಷಡ್ಯಂತ್ರದ ಕಥೆ ಈಗ ಯಾರೂ ನಿರೀಕ್ಷಿಸದಿದ್ದ ಹಂತಕ್ಕೆ ಬಂದು ನಿಂತಿದೆ.. ಅದಕ್ಕೆ ಕಾರಣ ಏನು?ಬುರುಡೆ ಗ್ಯಾಂಗಿನ ಕತೆಗೆ, ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಕ್ತಾ ಇದೆ.. ಇಲ್ಲಿಂದ ಮುಂದೆ ಈ ಕಹಾನಿ ಎತ್ತ ಕಡೆ ಸಾಗಲಿದೆ?

 ಇಡೀ ದೇಶದ ಗಮನ ಸೆಳೆದ ಧರ್ಮಸ್ಥಳದ ಬುರುಡೆ ಪ್ರಕರಣದಲ್ಲಿ ಮತ್ತೊಂದು ತಿರುವು ಎದುರಾಗಿದೆ. ನೂರಾರು ಶವಗಳ ಹೂತಿಡಲಾಗಿದೆ ಎಂದು ಪ್ರತ್ಯಕ್ಷನಾದ ಮಾಸ್ಕ್ ಮ್ಯಾನ್ ಚಿನ್ನಯ್ಯ ಬಳಿಕ ಅರೆಸ್ಟ್ ಆಗಿ ಇಡೀ ಪ್ರಕರಣಕ್ಕೆ ತಿರುವು ಸಿಕ್ಕಿತ್ತು. ಇದೀಗ ಮಾಸ್ಕ್ ಮ್ಯಾನ್ ಚಿನ್ನಯ್ಯ ಧರ್ಮಸ್ಥಳ ವಿರುದ್ಧ ಷಡ್ಯಂತ್ರದಲ್ಲಿ ಕೇರಳ ಫಂಡಿಂಗ್, ಚಿತ್ರುದುರ್ಗ ಕನೆತ್ರನ್ ಸೇರಿದಂತೆ ಹಲವು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ. ಬರೋಬ್ಬರಿ 200 ಕೋಟಿ ರೂಪಾಯಿ ಡೀಲ್ ಸೀಕ್ರೆಟ್ ಏನು?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more