ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್

ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್

Published : Jun 13, 2026, 08:55 PM IST

ಧರ್ಮಸ್ಥಳದ ಈ ಬುರುಡೆ ಷಡ್ಯಂತ್ರದ ಕಥೆ ಈಗ ಯಾರೂ ನಿರೀಕ್ಷಿಸದಿದ್ದ ಹಂತಕ್ಕೆ ಬಂದು ನಿಂತಿದೆ.. ಅದಕ್ಕೆ ಕಾರಣ ಏನು?ಬುರುಡೆ ಗ್ಯಾಂಗಿನ ಕತೆಗೆ, ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಕ್ತಾ ಇದೆ.. ಇಲ್ಲಿಂದ ಮುಂದೆ ಈ ಕಹಾನಿ ಎತ್ತ ಕಡೆ ಸಾಗಲಿದೆ?

 ಇಡೀ ದೇಶದ ಗಮನ ಸೆಳೆದ ಧರ್ಮಸ್ಥಳದ ಬುರುಡೆ ಪ್ರಕರಣದಲ್ಲಿ ಮತ್ತೊಂದು ತಿರುವು ಎದುರಾಗಿದೆ. ನೂರಾರು ಶವಗಳ ಹೂತಿಡಲಾಗಿದೆ ಎಂದು ಪ್ರತ್ಯಕ್ಷನಾದ ಮಾಸ್ಕ್ ಮ್ಯಾನ್ ಚಿನ್ನಯ್ಯ ಬಳಿಕ ಅರೆಸ್ಟ್ ಆಗಿ ಇಡೀ ಪ್ರಕರಣಕ್ಕೆ ತಿರುವು ಸಿಕ್ಕಿತ್ತು. ಇದೀಗ ಮಾಸ್ಕ್ ಮ್ಯಾನ್ ಚಿನ್ನಯ್ಯ ಧರ್ಮಸ್ಥಳ ವಿರುದ್ಧ ಷಡ್ಯಂತ್ರದಲ್ಲಿ ಕೇರಳ ಫಂಡಿಂಗ್, ಚಿತ್ರುದುರ್ಗ ಕನೆತ್ರನ್ ಸೇರಿದಂತೆ ಹಲವು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ. ಬರೋಬ್ಬರಿ 200 ಕೋಟಿ ರೂಪಾಯಿ ಡೀಲ್ ಸೀಕ್ರೆಟ್ ಏನು?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more