ವಿರೋಧ ಮರೆತು ನಟ ದರ್ಶನ್  ಆರೋಗ್ಯ ವಿಚಾರಿಸಿದ  ನಾಯಕ

ವಿರೋಧ ಮರೆತು ನಟ ದರ್ಶನ್ ಆರೋಗ್ಯ ವಿಚಾರಿಸಿದ ನಾಯಕ

Published : Sep 25, 2018, 08:58 PM ISTUpdated : Sep 26, 2018, 08:55 AM IST

ವಿಧಾನಸಭೆ ಚುನಾವಣಾ ಸಂಧರ್ಭದಲ್ಲಿ ನಟ ದರ್ಶನ್ ತಮ್ಮ ವಿರುದ್ಧ ಪ್ರಚಾರ ಮಾಡಿದ್ದನ್ನ ಮರೆತು  ಸಚಿವ ಜಿ‌.ಟಿ.ದೇವೇಗೌಡ ಅವರು ಆಸ್ಪತ್ರೆಗೆ ಬಂದು ಭೇಟಿ ಮಾಡಿದರು. ಸಿದ್ದರಾಮಯ್ಯ ಪರ ಪ್ರಚಾರ ಮಾಡುವ ವೇಳೆಯಲ್ಲಿ ದರ್ಶನ್ ವಿರುದ್ಧ ದರ್ಶನ್ ಬೆಂಬಲಿಗರೆ ಪ್ರತಿಭಟನೆ ನಡಸಿದ್ದರು. ಫಲಿತಾಂಶದ ನಂತರ ದೇವೇಗೌಡರು ಮಾಜಿ ಸಿಎಂ ವಿರುದ್ಧ ಅಭೂತಪೂರ್ವ ವಿಜಯವನ್ನು ಸಾಧಿಸಿದ್ದರು.

  • ಚಾಲೆಂಜಿಂಗ್ ಸ್ಟಾರ್ ದರ್ಶನ್ ಆರೋಗ್ಯ ವಿಚಾರಿಸಲು ಬಂದ ಸಚಿವ ಜಿ‌.ಟಿ.ದೇವೇಗೌಡ.
  • ಕಳೆದ ವಿಧಾನಸಭಾ ಚುನಾವಣೆ ವೇಳೆ ಜಿ.ಟಿ.ದೇವೇಗೌಡ ವಿರುದ್ಧ ಪ್ರಚಾರ ನಡೆಸಿದ್ದ ದರ್ಶನ್.
  • ಸಿದ್ದರಾಮಯ್ಯ ಪರ ಪ್ರಚಾರ ಮಾಡೊ ವೇಳೆ ಕೂಡ ದರ್ಶನ್ ವಿರುದ್ಧ ದರ್ಶನ್ ಬೆಂಬಲಿಗರು ಗಲಾಟೆ ನಡಸಿದ್ದರು.
     
22:25ಹೆಂಡತಿ ಬಡಿಸೋ ಊಟದಲ್ಲಿ ವಿಷ, ಗಂಡ ಮಟಾಷ್‌: ಹೆಣದ ಮೇಲೆ ಹುಲಿ ಕಥೆ ಕಟ್ಟಿದ ಪತ್ನಿ!
45:49ಮೈಸೂರಿನ ಉದಯಗಿರಿ ಗಲಭೆ ಪೂರ್ವನಿಯೋಜಿತ ಕೃತ್ಯ?
04:48MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ
01:38ಮೈಸೂರು ಜೈಲಿನಲ್ಲಿ 3 ಕೈದಿಗಳ ಸಾವು: ಸೇವಿಸಿದ್ದು ಎಸ್ಸೆನ್ಸಾ, ಮಾದಕ ವಸ್ತುನಾ?
11:11ನನ್ನ ಬದ್ಧತೆ ಬಗ್ಗೆ ಪ್ರಶ್ನೆ ಮಾಡಬೇಡಿ, ಮೋದಿ ಹೆಸರಲ್ಲಿ ರಾಜಕೀಯಕ್ಕೆ ಬಂದವನು ನಾನು: ಪ್ರತಾಪ್‌ ಸಿಂಹ
23:13ಇಬ್ಬರೂ ಜೀವದ ಗೆಳೆತಿಯರು, ಇಬ್ಬರಿಗೂ ಒಬ್ಬನೇ ಬಾಯ್‌ಫ್ರೆಂಡ್‌! ಗೆಳತಿ ಸತ್ತಳು ಅಂತ ಅವನೂ ಸತ್ತ!
06:26ಮುಡಾ ಕೇಸ್‌ಗೆ ಟ್ವಿಸ್ಟ್: ಸುವರ್ಣ ನ್ಯೂಸ್‌ನಲ್ಲಿ ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ!
07:17ಚಾಮುಂಡಿಯ ಸೀರೆ ಕದ್ದವರನ್ನು ಬಯಲಿಗೆಳೆದ ಸ್ನೇಹಮಯಿ ಮೇಲೆಯೇ ರಿವೇಂಜ್‌ಗೆ ಇಳಿದ ಸರ್ಕಾರ!
18:49120 ನಿಮಿಷ ವಿಚಾರಣೆ, ಸಿದ್ದರಾಮಯ್ಯ 40 ವರ್ಷಗಳ ಕ್ಲೀನ್ ಇಮೇಜ್‌ಗೆ ಮುಡಾ ಕೊಳ್ಳಿ !
20:59ಮುಡಾ ಸಂಕಷ್ಟದಲ್ಲಿ ಸಿದ್ದರಾಮಯ್ಯ:ರಾಜೀನಾಮೆ ಕೊಟ್ಟು ಕಳಂಕದಿಂದ ಹೊರ ಬರಲಿ ಎಂದ ವರುಣಾ ಕ್ಷೇತ್ರದ ಜನ!