ಈಡಿಗ ಸಮಾವೇಶಕ್ಕೆ ಸಚಿವ ಮಧು ಬಂಗಾರಪ್ಪ ಹಣ ಪಡೆದಿದ್ದಾರೆ: ಪ್ರಣವಾನಂದ ಶ್ರೀ

Published : Jan 06, 2024, 09:15 PM IST
ಈಡಿಗ ಸಮಾವೇಶಕ್ಕೆ ಸಚಿವ ಮಧು ಬಂಗಾರಪ್ಪ ಹಣ ಪಡೆದಿದ್ದಾರೆ: ಪ್ರಣವಾನಂದ ಶ್ರೀ

ಸಾರಾಂಶ

ಮಂತ್ರಿಗಳ ಬಳಿ ಹಣ ಪಡೆದಿಲ್ಲ ಎಂದು ಅವರು ಪ್ರಮಾಣ ಮಾಡಲಿ ನೋಡೋಣ ಎಂದು ಸಚಿವ ಮಧು ಬಂಗಾರಪ್ಪಗೆ ಸವಾಲೆಸೆದ ಪ್ರಣವಾನಂದ ಶ್ರೀಗಳು 

ಯಾದಗಿರಿ(ಜ.06):  ಇತ್ತೀಚೆಗೆ ನಡೆದ ಈಡಿಗ ಸಮುದಾಯದ ಸಮಾವೇಶದ ಹೆಸರಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಐವರು ಸಚಿವರಿಂದ ಕೋಟಿ ಕೋಟಿ ಹಣ ಪಡೆದಿದ್ದಾರೆಂದು ಪ್ರಣವಾನಂದ ಶ್ರೀಗಳು ಮತ್ತೆ ಗಂಭೀರ ಆರೋಪ ಮಾಡಿದ್ದಾರೆ. 

‘ಮಧು ಎಷ್ಟು ಹಣ ಪಡೆದಿದ್ದಾರೆ ಎಂದು ನಾನು ಧರ್ಮಸ್ಥಳದಲ್ಲಿ ಪ್ರಮಾಣ ಮಾಡುತ್ತೇನೆ ಎಂದು ತಿಳಿಸಿದ್ದಾರೆ. 

ಯಾದಗಿರಿ: ಡಿಸಿ, ಎಸ್ಪಿಯೆದುರೇ ಆತ್ಮಹತ್ಯೆಗೆ ರೈತ ಯತ್ನ..!

ಮಂತ್ರಿಗಳ ಬಳಿ ಹಣ ಪಡೆದಿಲ್ಲ ಎಂದು ಅವರು ಪ್ರಮಾಣ ಮಾಡಲಿ ನೋಡೋಣ’ ಎಂದು ಮಧುಗೆ ಪ್ರಣವಾನಂದ ಶ್ರೀಗಳು ಸವಾಲೆಸೆದಿದ್ದಾರೆ.

PREV
Read more Articles on
click me!

Recommended Stories

ಭ್ರಷ್ಟ ಅಧಿಕಾರಿಗೆ ಬಿಗ್ ಶಾಕ್; 4 ವರ್ಷ ಜೈಲು ಶಿಕ್ಷೆ, 51 ಲಕ್ಷಕ್ಕೂ ಅಧಿಕ ಅಕ್ರಮ ಆಸ್ತಿ ಮುಟ್ಟುಗೋಲು!
Discover Koppal: ವಿಶ್ವದ ಗಮನ ಸೆಳೆಯಲಿದೆ ಹಿರೇಬೆಣಕಲ್: ಡಿಸ್ಕವರ್ ಕೊಪ್ಪಳಕ್ಕೆ ಡಿಸಿ ವಿದ್ಯುಕ್ತ ಚಾಲನೆ