ಬೆಳ್ಳಂಬೆಳಗ್ಗೆ ಇಬ್ಬರು ನೌಕರರ ಸಸ್ಪೆಂಡ್ : ಸಚಿವ ಪ್ರಭು ಚೌಹಾಣ್ ಆದೇಶ

Published : Sep 09, 2019, 12:15 PM ISTUpdated : Sep 09, 2019, 02:10 PM IST
ಬೆಳ್ಳಂಬೆಳಗ್ಗೆ ಇಬ್ಬರು ನೌಕರರ ಸಸ್ಪೆಂಡ್  : ಸಚಿವ ಪ್ರಭು ಚೌಹಾಣ್ ಆದೇಶ

ಸಾರಾಂಶ

ಬೆಳ್ಳಂಬೆಳಗ್ಗೆ ಕುಡಿದು ಕಚೇರಿಗೆ ಬಂದಿದ್ದ ಹಾಗೂ ಗೈರಾಗಿದ್ದ ಇಬ್ಬರು ನೌಕರರನ್ನು ಸಸ್ಪೆಂಡ್ ಮಾಡಿ ಸಚಿವ ಪ್ರಭು ಚೌಹಾಣ್ ಆದೇಶ ನೀಡಿದ್ದಾರೆ. 

 ಬೀದರ್ (ಸೆ.09) :ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಬೀದರ್ ಪ್ರವಾಸದಲ್ಲಿದ್ದು ಈ ವೇಳೆ ಇಬ್ಬರು ನೌಕರರನ್ನು ಸ್ಥಳದಲ್ಲಿಯೇ ಸಸ್ಪೆಂಡ್ ಮಾಡಿ ಆದೇಶ ನೀಡಿದ್ದಾರೆ. 

ಇಲ್ಲಿನ ಪಶು ಸಂಗೋಪನಾ ಇಲಾಖೆಗೆ ತೆರಳಿದ್ದ ವೇಳೆ ಬೆಳ್ಳಂಬೆಳಗ್ಗೆಯೇ ಸರಾಯಿ ಕುಡಿದು ಕಚೇರಿಗೆ ಬಂದಿದ್ದ ಓರ್ವ ನೌಕರ ಹಾಗೂ ಕಚೇರಿಗೆ ಗೈರಾಗಿದ್ದ ಇನ್ನೋರ್ವನನ್ನು ಸಸ್ಪೆಂಡ್ ಮಾಡಲು ಸೂಚನೆ ನೀಡಿದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸಚಿವರು ಪಶು ಸಂಗೋಪನಾ ಇಲಾಖೆಗೆ  ಸಚಿವ ಪ್ರಭು ಚೌಹಾಣ್ ಭೇಟಿ ನಿಡಿದ್ದ ವೇಳೆ ಓರ್ವ ಡಿ ದರ್ಜೆ ನೌಕರ ಸರಾಯಿ ಕುಡಿದು ಬಂದಿದ್ದರೆ, ಇನ್ನೋರ್ವ ಗೈರಾಗಿದ್ದು, ಇಬ್ಬರನ್ನು ತಕ್ಷಣವೇ ಅಮಾನತು ಮಾಡುವಂತೆ ಸೂಚಿಸಿದರು. 

ಕುಡಿದು ಬಂದು ಸಚಿವರೊಂದಿಗೆ ಚರ್ಚೆಗೆ ಇಳಿದಿದ್ದ ನೌಕರನ್ನು ಅಮಾನತು ಮಾಡಲು ಸೂಚಿಸಿದರು. 

"

PREV
click me!

Recommended Stories

Bengaluru: ಗಣೇಶ ಹಬ್ಬಕ್ಕೆ ಪೊಲೀಸರ ಹೊಸ ರೂಲ್ಸ್; ಸುಪ್ರೀಂ ಕೋರ್ಟ್ ಆದೇಶದಂತೆ ಡಿಜೆ ಬಳಕೆಗೆ ಬ್ರೇಕ್!
ರಾಮನಗರ: ಊಟ ಮಾಡುವಾಗಲೇ ಹೃದಯಾಘಾತ; ಮಗಳು ಅಳಿಯನ ಕಣ್ಮುಂದೆಯೇ ವ್ಯಕ್ತಿ ಸಾವು! ಮನಕಲುಕುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ