ಜನತಾ ಕರ್ಫ್ಯೂ ಪ್ಯಾಕೇಜ್‌ ಚರ್ಚೆ ಆಗಿಲ್ಲ: ಸಚಿವ ಎಸ್‌ಟಿಎಸ್‌

Kannadaprabha News   | Asianet News
Published : Apr 28, 2021, 07:12 AM ISTUpdated : Apr 28, 2021, 07:14 AM IST
ಜನತಾ ಕರ್ಫ್ಯೂ ಪ್ಯಾಕೇಜ್‌ ಚರ್ಚೆ ಆಗಿಲ್ಲ: ಸಚಿವ ಎಸ್‌ಟಿಎಸ್‌

ಸಾರಾಂಶ

ಸಹಕಾರ ಕ್ಷೇತ್ರದ ಬ್ಯಾಂಕ್‌ಗಳ ಸಾಲ ಮನ್ನಾ, ಬಡ್ಡಿ ಮನ್ನಾ ಇಲ್ಲ| ಈ ರೀತಿಯ ಯಾವ ಪ್ರಸ್ತಾವನೆಯೂ ನಮ್ಮ ಮುಂದೆ ಇಲ್ಲ| ಇಂದಿನ ಪರಿಸ್ಥಿತಿ ನಿಭಾಯಿಸುವುದು ಅಷ್ಟೇ ನಮ್ಮ ಗುರಿ. ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆ ಜನತಾ ಕರ್ಫ್ಯೂ: ಸೋಮಶೇಖರ್‌| 

ಮೈಸೂರು(ಏ.28): ರಾಜ್ಯದಲ್ಲಿ ಜನತಾ ಕರ್ಫ್ಯೂ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ವಲಯಕ್ಕೂ ಯಾವ ಪ್ಯಾಕೇಜ್‌ ಬಗ್ಗೆ ಚರ್ಚೆ ಆಗಿಲ್ಲ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಸ್ಪಷ್ಟಪಡಿಸಿದ್ದಾರೆ. 

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಹಕಾರ ಕ್ಷೇತ್ರದ ಬ್ಯಾಂಕ್‌ಗಳ ಸಾಲ ಮನ್ನಾ, ಬಡ್ಡಿ ಮನ್ನಾ ಇಲ್ಲ. ಈ ರೀತಿಯ ಯಾವ ಪ್ರಸ್ತಾವನೆಯೂ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಪಡಸಿದ್ದಾರೆ.

14 ದಿನ ಕರ್ನಾಟಕ ಲಾಕ್‌ಡೌನ್: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಇಂದಿನ ಪರಿಸ್ಥಿತಿ ನಿಭಾಯಿಸುವುದು ಅಷ್ಟೇ ನಮ್ಮ ಗುರಿ. ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆ ಜನತಾ ಕರ್ಫ್ಯೂ ಮಾಡಲಾಗಿದೆ. ಇದು ಜನರ ಹಿತದೃಷ್ಟಿಯಿಂದ ತೆಗೆದುಕೊಂಡ ಕ್ರಮ ಎಂದು ಅವರು ಹೇಳಿದರು.
 

PREV
click me!

Recommended Stories

ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?