'ಹಗಲು ನಿದ್ದೆ ವೇಳೆ ಕನಸು ಕಂಡ ಸಿದ್ದರಾಮಯ್ಯ'

Published : Nov 02, 2020, 07:29 AM IST
'ಹಗಲು ನಿದ್ದೆ ವೇಳೆ ಕನಸು ಕಂಡ ಸಿದ್ದರಾಮಯ್ಯ'

ಸಾರಾಂಶ

ಮಾಜಿ ಸಿಎಂ ಸಿದ್ದರಾಮಯ್ಯ ಹಗಲು ಹೊತ್ತುನಿದ್ದೆ ಮಾಡುವಾಗ ಕನಸು ಕಂಡಿದ್ದಾರೆ. ಅವರು ಹಗಲು ಹೊತ್ತಲ್ಲೇ ನಿದ್ದೇ ಮಾಡುವುದು ಜಾಸ್ತಿ ಎಂದು  ಮುಖಂಡರೋರ್ವರು ಹೇಳಿದ್ದಾರೆ

ಮಡಿಕೇರಿ (ಅ.02): ಮಾಜಿ ಸಿಎಂ ಸಿದ್ದರಾಮಯ್ಯ ರಾತ್ರಿಗಿಂತ ಹಗಲು ನಿದ್ದೆ ಮಾಡುವುದೇ ಜಾಸ್ತಿ. ಸಿಎಂ ಬಿಎಸ್‌ವೈ ಬದಲಾಗಲಿದ್ದಾರೆ ಎನ್ನುವ ಬಗ್ಗೆ ಅವರಿಗೆ ಅದ್ಯಾವಾಗ ಕನಸು ಬಿದ್ದಿತ್ತೋ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿಕೆಗೆ ಸಚಿವ ವಿ.ಸೋಮಣ್ಣ ತಿರುಗೇಟು ನೀಡಿದ್ದಾರೆ. 

 ಭಾಗ​ಮಂಡಲ ಹಾಗೂ ತಲ​ಕಾ​ವೇ​ರಿಗೆ ಪತ್ನಿ ಶೈಲಜಾ ಅವ​ರೊಂದಿ​ಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿ​ಸಿದ ಬಳಿಕ ಸೋಮಣ್ಣ ಸುದ್ದಿ​ಗಾ​ರ​ರೊ​ಂದಿಗೆ ಮಾತ​ನಾ​ಡಿ​ದರು. 

ತಾರಕಕ್ಕೇರಿದ ಸಿದ್ದರಾಮಯ್ಯ-ಅಶೋಕ್ ಮಾತಿನ ಸಮರ ...

‘ಯಡಿಯೂರಪ್ಪ ಅವರೇ ಮುಂದೆಯೂ ಮುಖ್ಯಮಂತ್ರಿ ಆಗಿರುತ್ತಾರೆ. ಸಿಎಂ ಸ್ಥಾನ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹಗಲು ಕನಸನ್ನು ಕಾಣುತ್ತಿದ್ದಾರೆ. 

ಪಕ್ಷ, ಹೈಕಮಾಂಡ್‌ ಹಾಗೂ ಯಡಿಯೂರಪ್ಪ ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಣೆ ಮಾಡುತ್ತಿದ್ದಾರೆ’ ಎಂದರು.

PREV
click me!

Recommended Stories

ಡಾಕ್ಟರ್ ಹೆಸರಿನ ಮುಂದೆ Dr. ಇದ್ದಂತೆ ಇನ್ಮುಂದೆ ಶಿಕ್ಷಕರಿಗೆ Tr, ಸಿಎಂ ಡಿಕೆ ಶಿವಕುಮಾರ್ ಘೋಷಣೆ
ಚಂಡಿಕಾಯಾಗಕ್ಕೂ ಮುನ್ನ ಬೂದೇಶ್ವರ ದೇಗುಲಕ್ಕೆ ಭೇಟಿ ನೀಡಿದ ಸಿಎಂ ಡಿಕೆಶಿ: ಕಾರಣ ಇದೇನಾ?