'ಹಗಲು ನಿದ್ದೆ ವೇಳೆ ಕನಸು ಕಂಡ ಸಿದ್ದರಾಮಯ್ಯ'

Kannadaprabha News   | Asianet News
Published : Nov 02, 2020, 07:29 AM IST
'ಹಗಲು ನಿದ್ದೆ ವೇಳೆ ಕನಸು ಕಂಡ ಸಿದ್ದರಾಮಯ್ಯ'

ಸಾರಾಂಶ

ಮಾಜಿ ಸಿಎಂ ಸಿದ್ದರಾಮಯ್ಯ ಹಗಲು ಹೊತ್ತುನಿದ್ದೆ ಮಾಡುವಾಗ ಕನಸು ಕಂಡಿದ್ದಾರೆ. ಅವರು ಹಗಲು ಹೊತ್ತಲ್ಲೇ ನಿದ್ದೇ ಮಾಡುವುದು ಜಾಸ್ತಿ ಎಂದು  ಮುಖಂಡರೋರ್ವರು ಹೇಳಿದ್ದಾರೆ

ಮಡಿಕೇರಿ (ಅ.02): ಮಾಜಿ ಸಿಎಂ ಸಿದ್ದರಾಮಯ್ಯ ರಾತ್ರಿಗಿಂತ ಹಗಲು ನಿದ್ದೆ ಮಾಡುವುದೇ ಜಾಸ್ತಿ. ಸಿಎಂ ಬಿಎಸ್‌ವೈ ಬದಲಾಗಲಿದ್ದಾರೆ ಎನ್ನುವ ಬಗ್ಗೆ ಅವರಿಗೆ ಅದ್ಯಾವಾಗ ಕನಸು ಬಿದ್ದಿತ್ತೋ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿಕೆಗೆ ಸಚಿವ ವಿ.ಸೋಮಣ್ಣ ತಿರುಗೇಟು ನೀಡಿದ್ದಾರೆ. 

 ಭಾಗ​ಮಂಡಲ ಹಾಗೂ ತಲ​ಕಾ​ವೇ​ರಿಗೆ ಪತ್ನಿ ಶೈಲಜಾ ಅವ​ರೊಂದಿ​ಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿ​ಸಿದ ಬಳಿಕ ಸೋಮಣ್ಣ ಸುದ್ದಿ​ಗಾ​ರ​ರೊ​ಂದಿಗೆ ಮಾತ​ನಾ​ಡಿ​ದರು. 

ತಾರಕಕ್ಕೇರಿದ ಸಿದ್ದರಾಮಯ್ಯ-ಅಶೋಕ್ ಮಾತಿನ ಸಮರ ...

‘ಯಡಿಯೂರಪ್ಪ ಅವರೇ ಮುಂದೆಯೂ ಮುಖ್ಯಮಂತ್ರಿ ಆಗಿರುತ್ತಾರೆ. ಸಿಎಂ ಸ್ಥಾನ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹಗಲು ಕನಸನ್ನು ಕಾಣುತ್ತಿದ್ದಾರೆ. 

ಪಕ್ಷ, ಹೈಕಮಾಂಡ್‌ ಹಾಗೂ ಯಡಿಯೂರಪ್ಪ ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಣೆ ಮಾಡುತ್ತಿದ್ದಾರೆ’ ಎಂದರು.

PREV
click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ