ಸಂಸದ ಡಿ.ಕೆ.ಸುರೇಶ್ ವಿರುದ್ಧ ಆಕ್ರೋಶ : 'ಕಾಲ ಬಂದಾಗ ಉತ್ತರ ಕೊಡ್ತೀನಿ'

Published : Nov 06, 2020, 02:23 PM IST
ಸಂಸದ ಡಿ.ಕೆ.ಸುರೇಶ್ ವಿರುದ್ಧ ಆಕ್ರೋಶ : 'ಕಾಲ ಬಂದಾಗ ಉತ್ತರ ಕೊಡ್ತೀನಿ'

ಸಾರಾಂಶ

ಸಂಸದ ಡಿಕೆ ಸುರೇಶ್  ಸುರೇಶ್ ವಿರುದ್ಧ ವಾಗ್ದಾಳಿ ನಡೆಸಲಾಗಿದೆ.  ಸಮಯ ಬಂದಾಗ ಉತ್ತರ ಕೊಡುತ್ತೇನೆ ಎಂದು ಜೆಡಿಎಸ್ ಮುಖಂಡ ಹೇಳಿದ್ದಾರೆ. 

ರಾಮ​ನ​ಗ​ರ (ನ.06): ಬಿಡದಿ ಪುರಸಭೆ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್‌ ಕುದುರೆ ವ್ಯಾಪಾರ ಮಾಡಿದೆ ಎಂದು ಸಂಸದ ಡಿ.ಕೆ.ಸುರೇಶ್‌ ಮಾಡಿದ ಆರೋಪಕ್ಕೆ ಶಾಸಕ ಎ.ಮಂಜು​ನಾಥ್‌ ಪರೋ​ಕ್ಷ​ವಾಗಿ ವಾಗ್ದಾಳಿ ನಡೆ​ಸಿ​ದರು.

ಸುದ್ದಿಗಾರರೊಂದಿಗೆ ಮಾತ​ನಾ​ಡಿದ ಮಂಜು​ನಾಥ್‌, ಜೆಡಿಎಸ್‌ ಎಲ್ಲಯೂ ಕುದುರೆ ವ್ಯಾಪಾರ ಮಾಡಿಲ್ಲ. ಬದಲಾಗಿ ರಾಮನಗರ ತಾಪಂ ಹಾಗೂ ಎಪಿಎಂಸಿ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್‌ ಹೇಗೆ ನಡೆದುಕೊಂಡಿದೆ ಎಂಬುದು ಗೊತ್ತಿದೆ. 

ಸಂಸದ ಡಿ.ಕೆ.​ಸು​ರೇಶ್‌ ವಿರುದ್ಧ ಹೆಚ್‌ಡಿಕೆ ಏಕ​ವ​ಚ​ನ​ದಲ್ಲಿ ವಾಗ್ದಾಳಿ ...

ಸಂಸದ ಸುರೇಶ್‌ ಅವರು ಕುದುರೆ ವ್ಯಾಪಾರಕ್ಕೆ ಸಂಬಂಧಿಸಿದಂತೆ ಮಾಡಿರುವ ಆರೋಪಕ್ಕೆ ಸದ್ಯಕ್ಕೆ ಏನೂ ಹೇಳುವುದಿಲ್ಲ. ಕಾಲ ಬಂದಾಗ ಉತ್ತರ ಕೊಡುತ್ತೇನೆ. ಈಗ ಏನಿದ್ದರೂ ಅಭಿವೃದ್ಧಿಯೇ ನಮ್ಮ ಮೂಲ ಮಂತ್ರ ಎಂದರು.

PREV
click me!

Recommended Stories

ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರಿಗೆ ಸಮಸ್ಯೆ ಇಲ್ಲ: ಬಿಜೆಪಿ ಆರೋಪಕ್ಕೆ ಸಚಿವ ನರೇಂದ್ರಸ್ವಾಮಿ ತಿರುಗೇಟು
ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!