ಚಿತ್ರದುರ್ಗ: ಶಾಸಕ ಸಂಗಮೇಶ್ ಪುತ್ರನ ಬಂಧನ

Suvarna News   | Asianet News
Published : Mar 06, 2021, 10:43 AM ISTUpdated : Mar 06, 2021, 03:41 PM IST
ಚಿತ್ರದುರ್ಗ: ಶಾಸಕ ಸಂಗಮೇಶ್ ಪುತ್ರನ ಬಂಧನ

ಸಾರಾಂಶ

ಶಾಸಕ ಸಂಗಮೇಶ್ ಪುತ್ರ ಬಸವನನ್ನ ಬಂಧಿಸಿದ ಭದ್ರಾವತಿ ಪೊಲೀಸರು| ಪ್ರೋ ಕಬ್ಬಡಿ ಪಂದ್ಯಾವಳಿಯಲ್ಲಿ ನಡೆದಿದ್ದ ಗಲಾಟೆ| ಸಂಗಮೇಶ್ವರ ಪುತ್ರರಾದ ಬಸವ ಮತ್ತು ಗಣೇಶ ವಿರುದ್ಧ ಎಫ್ಐಆರ್ ದಾಖಲು| ದೂರು ದಾಖಲಾದ ನಂತರ ನಾಪತ್ತೆಯಾಗಿದ್ದ ಸಂಗಮೇಶ್ವರ ಪುತ್ರರಾದ ಗಣೇಶ ಮತ್ತು ಬಸವ|

ಚಿತ್ರದುರ್ಗ(ಮಾ.06):  ಪ್ರೋ ಕಬ್ಬಡಿ ಪಂದ್ಯಾವಳಿಯಲ್ಲಿ ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸಂಗಮೇಶ್ ಅವರ ಪುತ್ರ ಬಸವನನ್ನ ಭದ್ರಾವತಿ ಪೊಲೀಸರು ಇಂದು(ಶನಿವಾರ) ಬಂಧಿಸಿದ್ದಾರೆ. ಜಿಲ್ಲೆಯ ಚಳ್ಳಕೆರೆ ಬಳಿ ಬಸವನನ್ನ ಪೊಲೀಸರು ಬಂಧಿಸಿದ್ದಾರೆ. 

"

ಫೆ 28 ರಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದ ಪ್ರೋ ಕಬ್ಬಡಿ ಪಂದ್ಯಾವಳಿಯಲ್ಲಿ ಗಲಾಟೆ ನಡೆದಿತ್ತು. ಈ ಸಂಬಂಧ ಶಾಸಕ ಸಂಗಮೇಶ್ವರ ಪುತ್ರರಾದ ಬಸವ ಮತ್ತು ಗಣೇಶ ವಿರುದ್ಧ ಎಫ್ಐಆರ್ ದಾಖಲಾಗಿತ್ತು. 

ಸದನದಲ್ಲಿ ಶರ್ಟ್ ಹೈಡ್ರಾಮಾ ಮಾಡಿ, ಸ್ಪೀಕರ್ ಆಡಳಿತ ಪಕ್ಷದ ಕೈಗೊಂಬೆ ಅಂದ್ರು ಸಂಗಮೇಶ್!

ದೂರು ದಾಖಲಾದ ನಂತರ ಸಂಗಮೇಶ್ವರ ಪುತ್ರರಾದ ಗಣೇಶ ಮತ್ತು ಬಸವ ನಾಪತ್ತೆಯಾಗಿದ್ದರು. 
 

PREV
click me!

Recommended Stories

New Hate-Speech Law: ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!
'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ