ಕೊಪ್ಪಳ: ಮಗುವಿನ ಚಿಕಿತ್ಸೆಗಾಗಿ ನಾಲ್ಕು ಕಿಮಿ ನಡೆದ ಬಾಣಂತಿ

Published : May 12, 2021, 08:21 AM IST
ಕೊಪ್ಪಳ: ಮಗುವಿನ ಚಿಕಿತ್ಸೆಗಾಗಿ ನಾಲ್ಕು ಕಿಮಿ ನಡೆದ ಬಾಣಂತಿ

ಸಾರಾಂಶ

* ಭಾಗ್ಯನಗರದಿಂದ ಕೊಪ್ಪಳಕ್ಕೆ ನಡೆದು ಮಕ್ಕಳ ಆಸ್ಪತ್ರೆಗೆ ಬರುತ್ತಿರುವ ಫೋಟೋ ವೈರಲ್‌ * ಸೆಮಿ ಲಾಕ್‌ಡೌನ್‌ನಿಂದಾಗ ಸಂಚಾರ ಸಂಪೂರ್ಣ ಬಂದ್‌  * ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್‌ ತೆರಳಿದ ಬಾಣಂತಿ  

ಕೊಪ್ಪಳ(ಮೇ.12): ನಾಲ್ಕು ತಿಂಗಳ ಮಗುವಿನ ಚಿಕಿತ್ಸೆಗಾಗಿ ಸಮೀಪದ ಭಾಗ್ಯನಗರದಿಂದ ನಾಲ್ಕೂವರೆ ಕಿಮೀ ಕಾಲ್ನಡಿಗೆಯಲ್ಲಿ ಕೊಪ್ಪಳಕ್ಕೆ ಆಗಮಿಸಿದ ತಾಯಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್‌ ತೆರಳಿದ್ದಾಳೆ.

ಸೆಮಿ ಲಾಕ್‌ಡೌನ್‌ನಿಂದಾಗ ಸಂಚಾರ ಸಂಪೂರ್ಣ ಬಂದ್‌ ಆಗಿದೆ. ಹೀಗಾಗಿ, ನಡೆದುಕೊಂಡೇ ಬಂದ ಅವರು ಮಗುವಿಗೆ ಚಿಕಿತ್ಸೆ ಪಡೆದು ವಾಪಸಾಗಿದ್ದಾರೆ. 

ಗಂಗಾವತಿ: ಬೆಡ್‌ ಸಿಗದೆ ಆಸ್ಪತ್ರೆ ದ್ವಾರ​ದಲ್ಲೇ ಸೋಂಕಿತ ಸಾವು

ನಾಲ್ಕು ತಿಂಗಳ ಹಸುಗೂಸು ಎತ್ತಿಕೊಂಡು ಹೀಗೆ ಬಂದಿರುವ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಚಿಕಿತ್ಸೆಗೆ ಬರುವುದಕ್ಕಾದರೂ ವಾಹನದ ವ್ಯವಸ್ಥೆ ಇರಬೇಕು ಎನ್ನುವ ಆಗ್ರಹವೂ ಕೇಳಿ ಬಂದಿದೆ.

 

PREV
click me!

Recommended Stories

ಶಿಕ್ಷಕರ ನೇಮಕಾತಿ: ವಯೋಮಿತಿ ಸಡಿಲಿಕೆ, ಗಣಿತ ಮತ್ತು ವಿವಿಧ ಭಾಷಾ ಅಭ್ಯರ್ಥಿಗಳಿಗೆ ಅವಕಾಶಕ್ಕೆ ಆಗ್ರಹ
ಮಂಗಳೂರು KFC ಮಳಿಗೆ, ಮೈಸೂರಿನ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ದಾಳಿ! ಕೊಳೆತ ಮಾಂಸ ಪತ್ತೆ