'ಧಣಿ'ಯನ್ನು ಕಳೆದುಕೊಂಡ ಚೇತನಹಳ್ಳಿಯಲ್ಲಿ ಕರಾಳ ಮೌನ!

Published : Aug 01, 2019, 11:38 AM IST
'ಧಣಿ'ಯನ್ನು ಕಳೆದುಕೊಂಡ ಚೇತನಹಳ್ಳಿಯಲ್ಲಿ ಕರಾಳ ಮೌನ!

ಸಾರಾಂಶ

ಸಿದ್ಧಾರ್ಥ್ ಹುಟ್ಟೂರು ಚೇತನಹಳ್ಳಿಯಲ್ಲಿ ಕರಾಳ ಮೌನ| ಸಿದ್ಧಾರ್ಥ್ ಕುಟುಂಬಸ್ಥರ ಅಂತಿಮ ವಿಧಿವಿಧಾನ  ಕಾರ್ಯ| ಸಿದ್ದಾರ್ಥ್ ಸಮಾಧಿಗೆ ಹಾಲು-ತುಪ್ಪ ಬಿಟ್ಟ ಕುಟುಂಬಸ್ಥರು| 5, 9 ಅಥವಾ 11ನೇ ದಿನಕ್ಕೆ ಸಿದ್ಧಾರ್ಥ್ ಅಸ್ಥಿ ವಿಸರ್ಜನೆ

ಚಿಕ್ಕಮಗಳೂರು[ಆ.01]: ಕಾಫಿ ಸಾಮ್ರಾಟ್ ವಿ. ಜಿ ಸಿದ್ಧಾರ್ಥ್ ಕಳೆದುಕೊಂಡು ಹುಟ್ಟೂರು ಚಿಕ್ಕಮಗಳೂರಿನ ಚೇತನಹಳ್ಳಿಯಲ್ಲಿ ಕರಾಳ ಮೌನ ಆವರಿಸಿದೆ.

ಸಿದ್ದಾರ್ಥ್ ಸಮಾಧಿಗೆ ಪುತ್ರರಾದ ಅಮರ್ತ್ಯ ಹಾಗೂ ಈಶಾನ್ ರಿಂದ ಹಾಲು ತುಪ್ಪ ಬಿಟ್ಟು ಕುಟುಂಬಸ್ಥರಿಂದ ಅಂತಿಮ ವಿಧಿ ವಿಧಾನ ಕಾರ್ಯ ನೆರವೇರಿಸಲಾಯ್ತು.

ಒಂದು ಕುಡಿಕೆಯಲ್ಲಿ ಸಿದ್ಧಾರ್ಥ್ ಅಸ್ಥಿ ಸಂಗ್ರಹ ಮಾಡಿದ್ದು, 5,9 ಅಥವಾ 11 ದಿನಕ್ಕೆ ಅಸ್ಥಿ ವಿಸರ್ಜನೆ ಮಾಡುವ ಜತೆಗೆ ಎಲ್ಲಾ ಕಾರ್ಯಕ್ರಮ ಸರಳವಾಗಿ ನೆರವೇರಿಸಲು ಕುಟುಂಬಸ್ಥರು ನಿರ್ಧಾರ ಮಾಡಲಾಗಿದೆ.

PREV
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!