ನಂಜನಗೂಡು ಜುಬಿಲಿಯಂಟ್‌ ಕೇಸ್‌ ತನಿಖೆ ಸಿಬಿಐಗೆ..?

Kannadaprabha News   | Asianet News
Published : May 22, 2020, 03:03 PM IST
ನಂಜನಗೂಡು ಜುಬಿಲಿಯಂಟ್‌ ಕೇಸ್‌ ತನಿಖೆ ಸಿಬಿಐಗೆ..?

ಸಾರಾಂಶ

ಜಿಲ್ಲೆಯಲ್ಲಿ ಹೆಚ್ಚಿನ ಕೊರೋನಾ ಪ್ರಕರಣ ಹರಡಲು ಕಾರಣವಾಗಿರುವ ನಂಜನಗೂಡಿನ ಜುಬಿಲಿಯೆಂಟ್‌ ಕಾರ್ಖಾನೆಯ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ಅಧ್ಯಕ್ಷ ಬಿ.ಎ. ಶಿವಶಂಕರ್‌ ಆಗ್ರಹಿಸಿದರು.

ಮೈಸೂರು(ಮೇ 22): ಜಿಲ್ಲೆಯಲ್ಲಿ ಹೆಚ್ಚಿನ ಕೊರೋನಾ ಪ್ರಕರಣ ಹರಡಲು ಕಾರಣವಾಗಿರುವ ನಂಜನಗೂಡಿನ ಜುಬಿಲಿಯೆಂಟ್‌ ಕಾರ್ಖಾನೆಯ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ಅಧ್ಯಕ್ಷ ಬಿ.ಎ. ಶಿವಶಂಕರ್‌ ಆಗ್ರಹಿಸಿದರು.

ಜುಬಿಲಿಯೆಂಟ್‌ ಕಾರ್ಖಾನೆಯಲ್ಲಿ ಕೊರೋನಾ ಸೋಂಕು ಯಾರಿಂದ, ಎಲ್ಲಿಂದ ಹೇಗೆ ಬಂತು ಎಂಬುದರ ಬಗ್ಗೆ ತನಿಖೆ ನಡೆಸಲು ದಕ್ಷ ಅಧಿಕಾರಿ ಹರ್ಷಗುಪ್ತ ಅವರನ್ನು ನೇಮಕ ಮಾಡಿದರೂ ತನಿಖೆ ಸಫಲವಾಗಲಿಲ್ಲ.

ಸಾರಾ ಮಹೇಶ್‌ಗಿರುವಷ್ಟು ಬುದ್ಧಿ ನನಗಿಲ್ಲ: ಜಿಟಿಡಿ

ಕಾರ್ಖಾನೆಯ ಮಾಲೀಕರು ರಾಜಕೀಯವಾಗಿ ಪ್ರಭಾವಶಾಲಿಯಾಗಿದ್ದು, ತನಿಖೆ ನಡೆಸಲು ಸಾಧ್ಯವಾಗಿಲ್ಲ. ಹೀಗಾಗಿ, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಸಂಘದ ಕಾರ್ಯದರ್ಶಿ ಸುರೇಶ್‌, ಸಂಘಟನಾ ಕಾರ್ಯದರ್ಶಿ ಕುಮಾರ್‌ ಇದ್ದರು.

PREV
click me!

Recommended Stories

LPG Gas Crisis: ರಾಜ್ಯದಲ್ಲಿ ಮತ್ತೆ ಗ್ಯಾಸ್ ಟ್ರಬಲ್: ಏಜೆನ್ಸಿಗಳಿಂದಲೇ ಕಾಳಸಂತೇಲಿ ಮಾರಾಟ, ರಾಯಚೂರು, ಯಾದಗಿರಿ, ಹಾಸನ ಜನರು ಹೈರಾಣು
Anjanadri Temple: ತಾಪಮಾನ ಏರಿದರೂ ಭಕ್ತಿ ಕಡಿಮೆ ಆಗಲಿಲ್ಲ; ಒಂದೇ ದಿನ ಅಂಜನಾದ್ರಿಗೆ 25 ಸಾವಿರ ಭಕ್ತರ ಭೇಟಿ!