ಮೈಸೂರು : ತೊಂಡೆಕಾಯಿಯಿಂದಾಗಿ ವೃದ್ಧ ಸಾವು

Kannadaprabha News   | Asianet News
Published : Oct 13, 2020, 12:08 PM IST
ಮೈಸೂರು : ತೊಂಡೆಕಾಯಿಯಿಂದಾಗಿ ವೃದ್ಧ ಸಾವು

ಸಾರಾಂಶ

ತೊಂಡೆಕಾಯಿಯಿಂದಾಗಿ ವೃದ್ಧರೋರ್ವರು ಸಾವಿಗೀಡಾದ ಘಟನೆ ನಡೆದಿದೆ. 

ಹುಣಸೂರು (ಅ.13): ಮನೆ ಮುಂದೆ ಇರುವ ಹುಲ್ಲಿನ ಮೆದೆಯಲ್ಲಿ ಬೆಳೆದಿದ್ದ ತೊಂಡೆ ಕಾಯಿಗಳನ್ನು ಕೀಳಲು ಹೋಗಿದ್ದ ವೃದ್ಧರೋಬ್ಬರು ಸಾವಿಗೀಡಾದ ಘಟನೆ  ಹುಣಸೂರಲ್ಲಿ ನಡೆದಿದೆ. 

ತೊಂಡೆಕಾಯಿ ಕೀಳಲು ಹೋದಾಗ ಕಾಲು ಜಾರಿ ಬಿದ್ದು ಚಿಟಕ್ಯಾತನಹಳ್ಳಿ  ಚನ್ನೇಗೌಡ (65) ಮೃತೊಟ್ಟಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. 

ಮಗು ಅಪಹರಿಸಿ ರೇಪ್‌ ಮಾಡಿದ ವಿಕೃತ ಕಾಮುಕನಿಗೆ ಗುಂಡು .

ಭಾನುವಾರ ಸಂಜೆ ವೇಳೆ ಮನೆ ಮುಂದೆ ಇರುವ ಹುಲ್ಲಿನ ಮೆದೆ ಮೇಲೆ ಬೆಲೆದಿದ್ದ ತೊಂಡೆಕಾಯಿ ಕೀಳು ಹೋಗಿದ್ದರು. ಈ ವೇಳೆ ಕಾಲು ಜಾರಿದೆ. ಕೆಳಗೆ ಬಿದ್ದಾಗ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.  ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. 

ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV
click me!

Recommended Stories

ಐಷಾರಾಮಿ ಕಾರಿನ ಎರಡು ಡೋರ್ ಓಪನ್ ಮಾಡಿ ಸ್ಟಂಟ್; ಇನ್‌ಸ್ಟಾ ವಿಡಿಯೋ ನೋಡಿ ಕೇಸ್ ಜಡಿದ ಕಬ್ಬನ್ ಪಾರ್ಕ್ ಪೊಲೀಸರು!
ಇದು ಸಂವಿಧಾನಕ್ಕೆ ಮಾಡಿದ ಅಪಚಾರ: ರಾಜ್ಯಪಾಲರ ನಡೆಗೆ ಗೃಹ ಸಚಿವ ಪರಮೇಶ್ವರ್ ತೀವ್ರ ಅಸಮಾಧಾನ!