ದಸರಾ : ಮಾವುತರಿಗೆ ಭರ್ಜರಿ ಭೋಜನ ಬಡಿಸಿದ ಡಿಸಿ ರೋಹಿಣಿ ಸಿಂಧೂರಿ

Published : Oct 18, 2020, 12:32 PM IST
ದಸರಾ :   ಮಾವುತರಿಗೆ ಭರ್ಜರಿ ಭೋಜನ ಬಡಿಸಿದ ಡಿಸಿ ರೋಹಿಣಿ ಸಿಂಧೂರಿ

ಸಾರಾಂಶ

ಮೈಸೂರು ದಸರಾ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಮಾವುತರಿಗೆ ಉಣಬಡಿಸಲಾಯಿತು.

ಮೈಸೂರು (ಅ.18): ಮೈಸೂರಿನಲ್ಲಿ ಅಕ್ಟೋಬರ್ 17 ರಿಂದ ದಸರಾ ಸಂಭ್ರಮ ಆರಂಭವಾಗಿದೆ. 

ಮೈಸೂರಿನ ದಸರಾ ಹಬ್ಬದ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ಮಾವುತರಿಗೆ ಹಾಗೂ ಅವರ ಕುಟುಂಬಸ್ಥರಿಗೆ ವಿಶೇಷ ಔತಣಕೂಟ ಏರ್ಪಡಿಸಲಾಗಿತ್ತು.  
 
ಈ ವೇಳೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಉಸ್ತುವಾರಿ ಸಚಿವ ಎಸ್‌ ಟಿ ಸೋಮಶೇಖರ್ ಮಾವುತರಿಗೆ ಊಟ ಬಡಿಸಿದರು. ಈ ವೇಳೆ ಶಾಸಕ ಎಸ್‌ ಎ ರಾಮದಾಸ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು. 

ಡಿಸಿ ನಿರ್ಧಾರಕ್ಕೆ ಅಸಮಾಧಾನ : ರೋಹಿಣಿ ಸಿಂಧೂರಿಗೆ ಸಿಎಂ ಬಿಎಸ್‌ವೈ ಸೂಚನೆ .

ಔತಣಕೂಟಕ್ಕೆ ವಿವಿಧ ರಿತಿಯ ಭಕ್ಷ್ಯ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಅಕ್ಟೋಬರ್ 17 ರಂದು ಮೈಸೂರಿನಲ್ಲಿ ಆರಂಭಗೊಂಡಿರುವ ದಸರಾ ಮಹೋತ್ಸವ 27 ರಂದು ಕೊನೆಗೊಳ್ಳಲಿದೆ. 

PREV
click me!

Recommended Stories

PM Kisan : ಈ ಮಹಿಳಾ ರೈತರಿಗೆ ಪಿಎಂ ಕಿಸಾನ್ ಹಣ ಸಿಗಲ್ಲ.. ಯಾಕೆ ಗೊತ್ತಾ?
Motor Vehical: ರಸ್ತೆಯಲ್ಲಿ ನಿಮ್ಮ ವಾಹನ ತಡೆದರೆ ತಕ್ಷಣ ದಾಖಲೆ ಕೊಡಬೇಕಾ? ಟ್ರಾಫಿಕ್ ಪೊಲೀಸ್‌-RTO ಅಧಿಕಾರದ ಅಸಲಿ ಸತ್ಯ ಇಲ್ಲಿದೆ!