ಅಂಕೋಲಾ: ಮಾಂಗಲ್ಯ ಸರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ನಿರ್ವಾಹಕ

Published : Sep 24, 2023, 02:30 AM IST
ಅಂಕೋಲಾ: ಮಾಂಗಲ್ಯ ಸರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ನಿರ್ವಾಹಕ

ಸಾರಾಂಶ

ಸೀಟ್‌ ಅಂಚಿನೊಳಗೆ ಹೊಳೆಯುತ್ತಿದ್ದ ಚಿನ್ನದ ಸರವನ್ನು ನಿರ್ವಾಹಕ ಎ.ಎ. ಮುಜಾವರ ಗಮನಿಸಿದ್ದಾರೆ. ಮಾಂಗಲ್ಯ ಸರ ಮರಳಿ ಬಬೀತಾ ತಳೇಕರ ಅವರಿಗೆ ನೀಡಿ ಪ್ರಾಮಾಣಿಕತೆಯ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

ಅಂಕೋಲಾ(ಸೆ.24): ಸಾರಿಗೆ ಬಸ್‌ನಲ್ಲಿ ಕಳೆದುಕೊಂಡಿದ್ದ ಮಾಂಗಲ್ಯ ಸರವನ್ನು ಮರಳಿ ವಾರಸುದಾರರಿಗೆ ಹಿಂದಿರುಗಿಸಿ ಅಂಕೋಲಾ ಬಸ್ ಡಿಪೋದ ನಿರ್ವಾಹಕ ಎ.ಎ. ಮುಜಾವರ ಪ್ರಾಮಾಣಿಕತೆ ಮೆರೆದಿದ್ದಾರೆ.

ಅಂಕೋಲಾದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಹಾಯಕ ಆಡಳಿತಾಧಿಕಾರಿಯಾಗಿರುವ ಬಬೀತಾ ತಳೇಕರ ಕರ್ತವ್ಯಕ್ಕೆ ಬರಲು ಕಾರವಾರ- ಅಥಣಿ ಬಸ್‌ನಲ್ಲಿ ಪ್ರಯಾಣಿಸಿದ್ದರು. ಈ ವೇಳೆ ಬಸ್‌ನಲ್ಲಿ ಮಾಂಗಲ್ಯ ಸರ್ ತುಂಡಾಗಿ ಬಿದ್ದು, ಸೀಟ್‌ನ ಅಂಚಿನೊಳಗೆ ಸೇರಿಕೊಂಡಿತ್ತು. ಇದನ್ನು ಬಬಿತಾ ತಳೇಕರ ಗಮನಿಸಿದೆ ಆಸ್ಪತ್ರೆಗೆ ಕರ್ತವ್ಯಕ್ಕೆ ಸಾಗಿದ್ದರು.

ಉತ್ತರ ಕನ್ನಡ: ಬಿಜೆಪಿ-ಕಾಂಗ್ರೆಸ್ ನಡುವೆ ಶುರುವಾಯ್ತು ಸುರಂಗ ಕಲಹ!

ಸೀಟ್‌ ಅಂಚಿನೊಳಗೆ ಹೊಳೆಯುತ್ತಿದ್ದ ಚಿನ್ನದ ಸರವನ್ನು ನಿರ್ವಾಹಕ ಎ.ಎ. ಮುಜಾವರ ಗಮನಿಸಿದ್ದಾರೆ. ಮಾಂಗಲ್ಯ ಸರ ಮರಳಿ ಬಬೀತಾ ತಳೇಕರ ಅವರಿಗೆ ನೀಡಿ ಪ್ರಾಮಾಣಿಕತೆಯ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

PREV
Read more Articles on
click me!

Recommended Stories

ಮಹಿಳೆ ಬಲಿ ಪಡೆದ ಚಿರತೆ ಕೊನೆಗೂ ಸೆರೆ, ದಾಳಿ ಮಾಡಿದ ಅದೇ ಸ್ಥಳದಲ್ಲೇ ಕಾರ್ಯಾಚರಣೆ
ಕುಕ್ಕೆ ದೇಗುಲದ ತೆರಿಗೆ ವಿವಾದ ತೆರೆ, ನೋಟಿಸ್‌ ಬೆನ್ನಲ್ಲೇ ಗ್ರಾಮ ಪಂಚಾಯತ್‌ಗೆ 2.67 ಕೋಟಿ ಪಾವತಿಸಿದ ಆಡಳಿತ ಮಂಡಳಿ