ತಲಕಾಡು ಪಂಚಲಿಂಗ ದರ್ಶನ ಹೇಗಿರುತ್ತೆ..?

Kannadaprabha News   | Asianet News
Published : Nov 05, 2020, 07:19 AM IST
ತಲಕಾಡು ಪಂಚಲಿಂಗ ದರ್ಶನ ಹೇಗಿರುತ್ತೆ..?

ಸಾರಾಂಶ

ತಲಕಾಡಿನ ಪಂಚಲಿಂಗೇಶ್ವರ ದರ್ಶನವು ಈ ವರ್ಷ ಪ್ರತಿ ವರ್ಷದಂತೆ ಇರುವುದಿಲ್ಲ.. ಹಾಗಾದರೆ ಹೇಗಿರಲಿದೆ ಈ ಬಾರಿ ದೇವರ ದರ್ಶನ 

ಮೈಸೂರು (ನ.05): ಕೋವಿಡ್‌- 19ರ ಹಿನ್ನೆಲೆಯಲ್ಲಿ ದಸರಾ ಮಾಡಿದ ಹಾಗೆಯೇ ಡಿ.14ರಿಂದ ಆರಂಭವಾಗುವ ಜಿಲ್ಲೆಯ ತಿ.ನರಸೀಪುರದ ತಲಕಾಡು ಪಂಚಲಿಂಗ ದರ್ಶನ ಮಹೋತ್ಸವವನ್ನೂ ಸರಳವಾಗಿ ಮಾಡೋಣ. ವರ್ಚುವಲ್‌ ವ್ಯವಸ್ಥೆಯನ್ನು ಮಾಡುವುದು ಒಳ್ಳೆಯದು. 

ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಬಳಿಯೂ ಚರ್ಚಿಸಿದ್ದೇನೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಬುಧ​ವಾರ ಹೇಳಿದರು.

'ಲಂಚ ಪಡೆದರೆ ನನ್ನ ವಂಶ ನಾಶವಾಗಲಿ' ದೇವರ ಮುಂದೆ ಪ್ರಮಾಣ ಮಾಡಿದ ಅಧಿಕಾರಿ ..

ಪಂಚಲಿಂಗ ದರ್ಶನ ಮಹೋತ್ಸವ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತಜ್ಞರ ಸಮಿತಿಯೊಂದನ್ನು ರಚಿಸಬೇಕಿದೆ. ಈ ತಂಡ ತಲಕಾಡಿಗೆ ಭೇಟಿ ನೀಡಿ ವರದಿ ಕೊಡಲಿ. ಅವರ ವರದಿ ಆಧಾರದ ಮೇಲೆ ಆಚರಿಸೋಣ. ಜೊತೆಗೆ ಚಳಿಗಾಲ ಬರುತ್ತಿರುವುದರಿಂದ ಹೆಚ್ಚಿನ ನಿಗಾ ವಹಿಸುವುದು ಒಳ್ಳೆಯದು ಎಂದರು.

PREV
click me!

Recommended Stories

Bengaluru: ಕ್ಯಾಬ್ ಚಾಲಕನ ಮೇಲೆ ಯುವತಿ ರೇಪ್ ಆರೋಪ, ತನಿಖೆ ವೇಳೆ ಬಿಗ್ ಟ್ವಿಸ್ಟ್!
ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ