FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ

FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ

Published : Jun 12, 2026, 10:33 PM ISTUpdated : Jun 12, 2026, 10:34 PM IST

ಕೊಪ್ಪಳದಲ್ಲಿ ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ವಿದ್ಯಾರ್ಥಿಯೊಬ್ಬ, ಮೊಬೈಲ್ ಕಸಿದಿದ್ದಕ್ಕೆ ತನ್ನ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಈ ಘೋರ ಕೃತ್ಯದಲ್ಲಿ ತಂದೆ ಮತ್ತು ಅಕ್ಕ ಸಾವನ್ನಪ್ಪಿದ್ದು, ತಾಯಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. 

ಕೊಪ್ಪಳ (ಜೂ.12): ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 93 ಹಾಗೂ ಪಿಯುಸಿಯಲ್ಲಿ ಶೇ. 85 ಅಂಕ ಗಳಿಸಿದ್ದ ವಿದ್ಯಾರ್ಥಿಯೊಬ್ಬ ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಇಡೀ ಕುಟುಂಬವನ್ನೇ ಮಸಣವಾಗಿಸಿದ ಘೋರ ಘಟನೆ ಕೊಪ್ಪಳದ ಹೊಸ ಅಯೋಧ್ಯೆ ಗ್ರಾಮದಲ್ಲಿ ನಡೆದಿದೆ. ಹಗಲು-ರಾತ್ರಿ ಎನ್ನದೆ ಮೊಬೈಲ್ ಗೇಮ್ಸ್ ಆಡುತ್ತಿದ್ದ ಮಗನ ಚಟ ಬಿಡಿಸಲು ಹೆತ್ತವರು ಮೊಬೈಲ್ ಕೊಡುವುದನ್ನು ನಿಲ್ಲಿಸಿದ್ದರು.

ಕೊಪ್ಪಳದ ಸೊಸೆ ಮೈಮೇಲೆ ಬಂದ ಮಾವನ ಆತ್ಮ! ಬೀಡಿ ಸೇಯುತ್ತಾ ದಂಗು ಬಡಿಸಿದ ಮಹಿಳೆ- ವಿಡಿಯೋ ವೈರಲ್

ಇದರಿಂದ ತೀವ್ರ ಆಕ್ರೋಶಗೊಂಡ ಯುವಕ, ತಡರಾತ್ರಿ ಎದ್ದು ಇಡೀ ಕುಟುಂಬದ ಮೇಲೆ ಚಾಕುವಿನಿಂದ ಭೀಕರ ದಾಳಿ ನಡೆಸಿದ್ದಾನೆ. ದಾಳಿಯ ತೀವ್ರತೆಗೆ ತಂದೆ ಸ್ಥಳದಲ್ಲೇ ಮೃತಪಟ್ಟರೆ, ಅಕ್ಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ತಾಯಿ ಸದ್ಯ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಮನೆಮಂದಿಯನ್ನೆಲ್ಲಾ ಕತ್ತರಿಸಿ ಕ್ರೌರ್ಯ ಮೆರೆದ ಯುವಕ, ನಂತರ ತಾನೂ ಸಹ ಕತ್ತು ಕೊಯ್ದುಕೊಂಡು ಆ*ತ್ಮಹ*ತ್ಯೆಗೆ ಯತ್ನಿಸಿದ್ದಾನೆ. ಈ ಆಘಾತಕಾರಿ ಡಬಲ್ ಮರ್ಡರ್ ಪ್ರಕರಣ ಸದ್ಯ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಮಕ್ಕಳ ಕೈಗೆ ಮೊಬೈಲ್ ನೀಡುವ ಪೋಷಕರಿಗೆ ದೊಡ್ಡ ಎಚ್ಚರಿಕೆಯ ಗಂಟೆಯಾಗಿದೆ.

 

 

 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more