FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ

FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ

Published : Jun 12, 2026, 10:33 PM ISTUpdated : Jun 12, 2026, 10:34 PM IST

ಕೊಪ್ಪಳದಲ್ಲಿ ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ವಿದ್ಯಾರ್ಥಿಯೊಬ್ಬ, ಮೊಬೈಲ್ ಕಸಿದಿದ್ದಕ್ಕೆ ತನ್ನ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಈ ಘೋರ ಕೃತ್ಯದಲ್ಲಿ ತಂದೆ ಮತ್ತು ಅಕ್ಕ ಸಾವನ್ನಪ್ಪಿದ್ದು, ತಾಯಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. 

ಕೊಪ್ಪಳ (ಜೂ.12): ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 93 ಹಾಗೂ ಪಿಯುಸಿಯಲ್ಲಿ ಶೇ. 85 ಅಂಕ ಗಳಿಸಿದ್ದ ವಿದ್ಯಾರ್ಥಿಯೊಬ್ಬ ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಇಡೀ ಕುಟುಂಬವನ್ನೇ ಮಸಣವಾಗಿಸಿದ ಘೋರ ಘಟನೆ ಕೊಪ್ಪಳದ ಹೊಸ ಅಯೋಧ್ಯೆ ಗ್ರಾಮದಲ್ಲಿ ನಡೆದಿದೆ. ಹಗಲು-ರಾತ್ರಿ ಎನ್ನದೆ ಮೊಬೈಲ್ ಗೇಮ್ಸ್ ಆಡುತ್ತಿದ್ದ ಮಗನ ಚಟ ಬಿಡಿಸಲು ಹೆತ್ತವರು ಮೊಬೈಲ್ ಕೊಡುವುದನ್ನು ನಿಲ್ಲಿಸಿದ್ದರು.

ಕೊಪ್ಪಳದ ಸೊಸೆ ಮೈಮೇಲೆ ಬಂದ ಮಾವನ ಆತ್ಮ! ಬೀಡಿ ಸೇಯುತ್ತಾ ದಂಗು ಬಡಿಸಿದ ಮಹಿಳೆ- ವಿಡಿಯೋ ವೈರಲ್

ಇದರಿಂದ ತೀವ್ರ ಆಕ್ರೋಶಗೊಂಡ ಯುವಕ, ತಡರಾತ್ರಿ ಎದ್ದು ಇಡೀ ಕುಟುಂಬದ ಮೇಲೆ ಚಾಕುವಿನಿಂದ ಭೀಕರ ದಾಳಿ ನಡೆಸಿದ್ದಾನೆ. ದಾಳಿಯ ತೀವ್ರತೆಗೆ ತಂದೆ ಸ್ಥಳದಲ್ಲೇ ಮೃತಪಟ್ಟರೆ, ಅಕ್ಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ತಾಯಿ ಸದ್ಯ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಮನೆಮಂದಿಯನ್ನೆಲ್ಲಾ ಕತ್ತರಿಸಿ ಕ್ರೌರ್ಯ ಮೆರೆದ ಯುವಕ, ನಂತರ ತಾನೂ ಸಹ ಕತ್ತು ಕೊಯ್ದುಕೊಂಡು ಆ*ತ್ಮಹ*ತ್ಯೆಗೆ ಯತ್ನಿಸಿದ್ದಾನೆ. ಈ ಆಘಾತಕಾರಿ ಡಬಲ್ ಮರ್ಡರ್ ಪ್ರಕರಣ ಸದ್ಯ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಮಕ್ಕಳ ಕೈಗೆ ಮೊಬೈಲ್ ನೀಡುವ ಪೋಷಕರಿಗೆ ದೊಡ್ಡ ಎಚ್ಚರಿಕೆಯ ಗಂಟೆಯಾಗಿದೆ.

 

 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more