ಮಂಗಳೂರು: ಜೀವಂತ ಸಾಕು ನಾಯಿಯನ್ನೇ ಕಸದ ವಾಹನಕ್ಕೆ ತಳ್ಳಿದ ಮಾಲೀಕ..!

Published : Sep 11, 2024, 11:22 AM IST
ಮಂಗಳೂರು: ಜೀವಂತ ಸಾಕು ನಾಯಿಯನ್ನೇ ಕಸದ ವಾಹನಕ್ಕೆ ತಳ್ಳಿದ ಮಾಲೀಕ..!

ಸಾರಾಂಶ

ಕೆಲ ವರ್ಷಗಳಿಂದ ಮನೆಯಲ್ಲಿ ಸಾಕಲಾಗಿದ್ದ ಹೆಣ್ಣು ಶ್ವಾನವನ್ನು ಮಾಲೀಕರೇ ಬಲವಂತವಾಗಿ ಕಸ ವಿಲೇವಾರಿ ಮಾಡುವ ಪಾಲಿಕೆಯ ಲಾರಿಗೆ ಹಾಕಿದ್ದಾರೆ. ಈ ಅಮಾನುಷ ಕೃತ್ಯ ಮಾಡಿದ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮಂಗಳೂರು(ಸೆ.11):  ಜೀವಂತ ಸಾಕು ನಾಯಿಯನ್ನೇ ಮನೆ ಮಾಲೀಕ ಕಸ ವಿಲೇವಾರಿ ಮಾಡುವ ವಾಹನಕ್ಕೆ ತಳ್ಳಿದ ಅಮಾನವೀಯ ಘಟನೆ ಮಂಗಳೂರಿನಲ್ಲಿ ನಡೆದಿದ್ದು, "ಪ್ರಾಣಿ ಪ್ರಿಯರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಡೊಂಗರಕೇರಿಯಲ್ಲಿ ಶನಿವಾರ ಈ ಕೃತ್ಯ ಬೆಳಕಿಗೆ ಬಂದಿದೆ. ಕೆಲ ವರ್ಷಗಳಿಂದ ಮನೆಯಲ್ಲಿ ಸಾಕಲಾಗಿದ್ದ ಹೆಣ್ಣು ಶ್ವಾನವನ್ನು ಮಾಲೀಕರೇ ಬಲವಂತವಾಗಿ ಕಸ ವಿಲೇವಾರಿ ಮಾಡುವ ಪಾಲಿಕೆಯ ಲಾರಿಗೆ ಹಾಕಿದ್ದಾರೆ. ಈ ಅಮಾನುಷ ಕೃತ್ಯ ಮಾಡಿದ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಬೇರೊಬ್ಬರನ್ನು ಮದುವೆಯಾದ ಪ್ರೇಯಸಿಯನ್ನು ಗರ್ಭಿಣಿ ಮಾಡಿ ಪರಾರಿಯಾದ ರಹಮತ್ತುಲ್ಲಾ!

ನಾಯಿಯನ್ನು ವಾಮಂಜೂರು ಡಂಪಿಂಗ್ ಯಾರ್ಡ್ ಬಳಿ ಬಿಡಲಾಗಿದ್ದು, ಪ್ರಾಣಿ ದಯಾ ಸಂಘದ ಸದಸ್ಯರು ಹುಡುಕಾಟ ನಡೆಸಿದ್ದಾರೆ. ಈ ಶ್ವಾನ ಕಂಡರೆ ಮಾಹಿತಿ ನೀಡುವಂತೆ ಕೋರಿದ್ದಾರೆ.

PREV
Read more Articles on
click me!

Recommended Stories

ಬೆಂಗಳೂರಿಗರಿಗೆ ಶಾಕ್: ಹೆಬ್ಬಾಳ-ಸರ್ಜಾಪುರ ಕೆಂಪು ಮೆಟ್ರೋ ಯೋಜನೆಗೆ ಸದ್ಯಕ್ಕಿಲ್ಲ ಒಪ್ಪಿಗೆ! ಕೇಂದ್ರದ ಅಸಲಿ ಸತ್ಯ!
ಮೈಸೂರಿನ 'ಚಿನ್ನದ ಹುಡುಗಿ'ಯ ಕಂಚಿನ ಸಾಧನೆ! ಬಾಲ್ಯದ ಕಷ್ಟಗಳನ್ನು ಮೆಟ್ಟಿ ನಿಂತು ಕಾಮನ್‌ವೆಲ್ತ್‌ನಲ್ಲಿ ಇತಿಹಾಸ ಬರೆದ ಎಸ್.ಕೆ. ಶಿಲ್ಪಾ!