ಮೊಬೈಲ್ ಕಳೆದಿದ್ದಕ್ಕೆ ಬೈದ ಪೋಷಕರು: ಬಾಲಕ ಆತ್ಮಹತ್ಯೆ

Suvarna News   | Asianet News
Published : Feb 18, 2020, 12:45 PM IST
ಮೊಬೈಲ್ ಕಳೆದಿದ್ದಕ್ಕೆ ಬೈದ ಪೋಷಕರು: ಬಾಲಕ ಆತ್ಮಹತ್ಯೆ

ಸಾರಾಂಶ

ಮೊಬೈಲ್ ಕಾಣೆಯಾಗಿದ್ದಕ್ಕೆ ಪೋಷಕರು ಬೈದರೆಂದು ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.  

ತುಮಕೂರು(ಫೆ.18): ಮೊಬೈಲ್ ಕಾಣೆಯಾಗಿದ್ದಕ್ಕೆ ಪೋಷಕರು ಬೈದರೆಂದು ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಪೋಷಕರು ಬೈದಿದ್ದಕ್ಕೆ 9ನೇತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪೋಷಕರು ಬೈದರು ಎಂಬ ಕಾರಣಕ್ಕೆ ವಿದ್ಯಾರ್ಥಿ ಆತ್ಮಹತ್ಯೆ‌‌ ಮಾಡಿಕೊಂಡಿದ್ದು, ಸುಮಿತ್(14) ಮೃತ ವಿದ್ಯಾರ್ಥಿ. ಸುಮಿತ್‌ ಮನೆಯಲ್ಕಿದ್ದ ಮೊಬೈಲ್ ಕಳೆದಿದ್ದ. ತುಮಕೂರು ನಗರದ ಅರಳಿಮರದ ಪಾಳ್ಯದಲ್ಲಿ ಘಟನೆ ನೆಡದಿದೆ.

ಗುದನಾಳದಲ್ಲಿ 58 ಲಕ್ಷ ಮೌಲ್ಯದ ಚಿನ್ನ ಸಾಗಾಟ

ಮೊಬೈಲ್ ಕಳೆದಿದ್ದೀಯ ಎಂದು ಪೋಷಕರು ಬೈದಿದ್ದರು. ಕಾಳಿದಾಸ ಶಾಲೆಯಲ್ಲಿ ಒಂಬತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಸುಮಿತ್ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

PREV
click me!

Recommended Stories

ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!
ಡಿ.16ರಂದು ಮಂಡ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ, ಜಿಲ್ಲಾಡಳಿತದಿಂದ ಭರದ ಸಿದ್ದತೆ, ಕಟ್ಟುನಿಟ್ಟಿನ ಭದ್ರತೆ